ಕನ್ನಡ ಸಂಸ್ಕೃತಿ ಕಲೆ ಅನಾವರಣಕ್ಕೆ ಗದಗ ಸಜ್ಜು

ಕಾರ್ಯಕ್ರಮದ ವಿವರಗಳು ಇಂತಿವೆ:
ಫೆಬ್ರವರಿ 18: ಸಮ್ಮೇಳನದ ಪ್ರಧಾನ ವೇದಿಕೆಯಲ್ಲಿ ಸಂಗೀತ ಲಹರಿ ತಂಡದಿಂದ ಭಾವಗೀತೆ, ಬಸವರಾಜು, ನರಸಿಂಹ ಜೋಶಿ ಹಾಗೂ ಬಿ. ಪ್ರಾಣೇಶ ತಂಡದಿಂದ ನಗೆ ಕೂಟ, ಮಹಾಮನೆ ಜಾನಪದ ತಂಡದಿಂದ ಜಾನಪದ ಜಾತ್ರೆ, ಶಿವಮೊಗ್ಗದ ಮಹಿಳೆಯರ ತಂಡದಿಂದ ಡೊಳ್ಳುಕುಣಿತ
ಸೇರಿದಂತೆ ಸ್ಥಳೀಯ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ.
ಫೆಬ್ರವರಿ.19: ಬಾಲೇಖಾನ ಸಹೋದರರ ಪಂಚ ಸಿತಾರ ವಾದನ, ನಿರೂಪಮಾ ರಾಜೇಂದ್ರ ತಂಡದಿಂದ ನೃತ್ಯ ಪ್ರದರ್ಶನ, ಯುವರಾಜ ತಂಡದಿಂದ ಜಾನಪದ ಗೀತೋತ್ಸವ, ಇದಲ್ಲದೆ ಸ್ಥಳೀಯರಿಂದ ಡೊಳ್ಳು ಕುಣಿತ ಮತ್ತು ನಾಟಕ ಪ್ರದರ್ಶನ.
ಫೆಬ್ರವರಿ.20: ಉಡುಪಿಯ ಸುಂದರ ಶೇರಿಗಾರ, ವಾದ್ಯಗೋಷ್ಠಿ, ಪದ್ಮಾ ಹೇಮಂತ್ ತಂಡದಿಂದ ನೃತ್ಯ ರೂಪಕ, ಕಾವ್ಯ - ಕುಂಚ - ಗಾಯನ, ಧಾರವಾಡ ಅನಿಲ್ ದೇಸಾಯಿ ತಂಡದಿಂದ ನಾಟಕ ಪ್ರದರ್ಶನ.
ಫೆಬ್ರವರಿ.21: ಕಿನ್ನರಿ ವಾದ್ಯ ವೃಂದದಿಂದ ವಾದ್ಯಗೋಷ್ಠಿ, ಕಿಕ್ಕೇರಿ ಕೃಷ್ಣಮೂರ್ತಿ ತಂಡದಿಂದ ಕನ್ನಡವೇ ಸತ್ಯ ಭಾವಗೀತೆ, ಡಾ. ವಿಶ್ವಜೀತ ತಂಡದಿಂದ ಒಡೆಸ್ಸಿ ನೃತ್ಯ, ರಿಚರ್ಡ್ ಲೂಯಿಸ್ ತಂಡದಿಂದ ಮಾತಿನ ಮಂಟಪ. ಇದಲ್ಲದೆ ಶುಭಾ ಧನಂಜಯ, ಯು.ಕೆ. ಪ್ರವೀಣ್, ಡಾ. ವಿದ್ಯಾ ಮಡಿಕೇರಿ, ಮಹಾಲಕ್ಷ್ಮೀ ಅವರಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ.
ಮಕ್ಕಳ ಕಾರ್ಯಕ್ರಮ: ಹಿರಿಯ ಕಲಾವಿದರ ಸಾಂಸ್ಕೃತಿಕ ಕಾರ್ಯಕ್ರಮದ ಜೊತೆಗೆ ಕಿರಿಯರ ಕಲೆ ಅನಾವರಣಕ್ಕೂ ಅವಕಾಶ ಕಲ್ಪಿಸಲಾಗಿದೆ. ಈ ನಿಟ್ಟನಲ್ಲಿ ಮಕ್ಕಳಿಂದ ಮಕ್ಕಳಿಗಾಗಿಯೇ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇದಕ್ಕಾಗಿ ಗದಗಿನ ಪಂಚಾಚಾರ್ಯ ಮಾಂಗಲ್ಯ ಮಂದಿರದಲ್ಲಿ ವೇದಿಕೆ ಸಜ್ಜಾಗುತ್ತಿದೆ. ಇದರಲ್ಲಿ ಸುಮಾರು 60 ಮಕ್ಕಳ ತಂಡಗಳು ಭಾಗವಹಿಸಲಿವೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications