ಸಾಹಿತ್ಯ ಸಮ್ಮೇಳನಕ್ಕೆ ಹಣದ ಕೊರತೆ ಇಲ್ಲ

ಅಕ್ಷರಜಾತ್ರೆಗೆ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದ್ದು, ಈಗಾಗಲೇ ವಿವಿಧ ಸಮಿತಿಗಳು ತಮ್ಮ ಚಟುವಟಿಕೆಗಳನ್ನು ಪ್ರಾರಂಭಿಸಿವೆ.
ತಾಯಿ ಭುವನೇಶ್ವರಿದೇವಿಯ ಆಶೀರ್ವಾದ, ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಹಯೋಗದೊಂದಿಗೆ ಸಂಪೂರ್ಣ ಯಶಸ್ವಿಗೊಳಿಸುವುದಾಗಿ ನುಡಿದರು.
ಸಾಹಿತ್ಯ ಸಮ್ಮೇಳನಕ್ಕೆ ಸಕಲ ವ್ಯವಸ್ಥೆ
* ಸಮ್ಮೇಳನಕ್ಕಾಗಿ ಈಗಾಗಲೇ 21 ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಈ ವರೆಗೆ ವಿವಿಧ ಮೂಲಗಳಿಂದ 85 ಲಕ್ಷ ರೂ.ಗಳು ನೆರವು ಸಂಗ್ರಹಿಸಲಾಗಿದೆ.
* ಸಮ್ಮೇಳನಕ್ಕೆ ಬರುವ ಪ್ರತಿನಿಧಿಗಳು, ಗಣ್ಯರು ಹಾಗೂ ಸಾರ್ವಜನಿಕರಿಗೆ ಸಹ ಊಟದ ವ್ಯವಸ್ಥೆ ಮಾಡಲಾಗಿದೆ.
* ಸಮ್ಮೇಳನಕ್ಕೆ ರಾಜ್ಯ ಸರ್ಕಾರ 1 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಆ ಪೈಕಿ 40 ಲಕ್ಷ ರೂ.ಗಳನ್ನು ಸಾಹಿತ್ಯ ಪರಿಷತ್ ಉಳಿಸಿಕೊಂಡು, 60 ಲಕ್ಷ ರೂ.ಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಿದೆ.
* ಈಗಾಗಲೇ 1.5 ಕೋಟಿ ರೂ.ಗಳ ವಂತಿಗೆ ಸಂಗ್ರಹವಾಗಿದ್ದು, ಇನ್ನೂ ಹಲವು ನಿಗಮ ಮಂಡಳಿ ಹಾಗೂ ಸಂಸ್ಥೆಗಳಿಂದ ದೇಣಿಗೆ, ಹಣ ನಿರೀಕ್ಷಿಸಲಾಗಿದೆ.
* ಸರ್ಕಾರದಿಂದ 50 ಲಕ್ಷ ರೂ.ಗಳ ಹೆಚ್ಚಿನ ನೆರವನ್ನು ಸಹ ಕೋರಲಾಗಿದೆ ಎಂದು ಸಚಿವ ಶ್ರೀರಾಮುಲು ಹೇಳಿದರು.
* ಸ್ವಾಗತ, ಪ್ರಚಾರ ಮತ್ತು ಮಾಧ್ಯಮ ಸಂಪರ್ಕ, ಊಟ ಉಪಹಾರ, ವಸತಿ, ಸಾರಿಗೆ, ಜಾಹೀರಾತು, ವೇದಿಕೆ, ಕಲಾ ಪ್ರದರ್ಶನ, ವಾಣಿಜ್ಯ ಮಳಿಗೆ, ಸ್ಮರಣ ಸಂಚಿಕೆ, ಅತಿಥಿ ಸತ್ಕಾರ, ಭದ್ರತೆ ಮತ್ತು ಸುರಕ್ಷತೆ, ಮಹಿಳಾ ನೆರವು ಮುಂತಾದ ಸಮಿತಿಗಳ ಕಾರ್ಯ ನಿರ್ವಹಣೆಯನ್ನು ಸಚಿವರು ಪರಿಶೀಲಿಸಿದರು.
* ಸಮ್ಮೇಳನಕ್ಕೆ ಬರುವವರಿಗೆ ಉಪಹಾರ ಹಾಗೂ ಊಟಕ್ಕಾಗಿ ರೊಟ್ಟಿ, ಪಲ್ಲೆ, ಅನ್ನ, ಸಾಂಬಾರು ಜೊತೆ ಸಿಹಿ ತಿನಸನ್ನು ಸಹ ನೀಡಲಾಗುವುದು.
* 7 ಸಾವಿರ ಪ್ರತಿನಿಧಿಗಳನ್ನು ನಿರೀಕ್ಷಿಸಲಾಗಿದೆ, ಅವರ ವ್ಯಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.
* ಅಕ್ಷರ ಹಬ್ಬಕ್ಕೆ ಆಗಮಿಸುವವರಿಗೆ ಜಿಲ್ಲೆಯ ಐತಿಹಾಸಿಕ ಸ್ಥಳ ಹಾಗೂ ಸನಿಹದ ಪ್ರೇಕ್ಷಣೀಯ ಸ್ಥಳಕ್ಕೆ ಸಾರಿಗೆ ಇಲಾಖೆಯಿಂದ ಪ್ರವಾಸಕ್ಕೆ ಏರ್ಪಾಟು ಮಾಡಲಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications