ಸಮ್ಮೇಳನ: ಪಾಸ್ ಇದ್ದರೆ ಬಿಎಂಟಿಸಿ ಉಚಿತ ಪಯಣ

ಬೆಂಗಳೂರಿನಲ್ಲಿ 40 ವರ್ಷಗಳ ಬಳಿಕ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆ ಸಂಪೂರ್ಣಗೊಂಡಿದ್ದು, ಇನ್ನೇನು ಅಂತಿಮ ಸ್ಪರ್ಶವಷ್ಟೇ ಬಾಕಿ ಇದೆ. ಇಂದು ನ್ಯಾಷನಲ್ ಕಾಲೇಜು ಆವರಣಕ್ಕೆ ಭೇಟಿ ನೀಡಿದ ಸ್ವಾಗತ ಸಮಿತಿಯ ಅಧ್ಯಕ್ಷ ಸಾರಿಗೆ ಸಚಿವ ಆರ್.ಅಶೋಕ್ ಎಲ್ಲ ಸಿದ್ಧತೆಯನ್ನು ನೋಡಿ ಸಂತೃಪ್ತಿ ವ್ಯಕ್ತಪಡಿಸಿದ್ದಾರೆ.
ಗ್ಯಾಲರಿ: ಸಾಹಿತ್ಯ ಸಮ್ಮೇಳನ ತಯಾರಿ ಹೇಗಿದೆ?
ಊಟ ಹಾಗೂ ವಸತಿ ವ್ಯವಸ್ಥೆ: ಸಮ್ಮೇಳನದ ಮೂರು ದಿನಗಳೂ ಪ್ರತಿ ದಿನ 60 ಸಾವಿರ ಪ್ರತಿನಿಧಿಗಳು ಊಟ ಮಾಡುವಷ್ಟು ಅಡುಗೆಯನ್ನು ಸಿದ್ದಪಡಿಸಲು ವಾಸುದೇವ ಅಡಿಗ ಅವರಿಗೆ ಸೂಚಿಸಲಾಗಿದೆ. ಏಕ ಕಾಲಕ್ಕೆ ಹತ್ತಾರು ಕಡೆಯ ಕೌಂಟರ್ಗಳಲ್ಲಿ ಊಟ ಮಾಡುವಂತೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ಕೋಟೆ ಪ್ರೌಢಶಾಲೆಯ ಆವರಣದಲ್ಲಿ, ಮಹಿಳಾ ಸೇವಾ ಸಮಾಜ ಮತ್ತು ಉದಯಭಾನು ಕಲಾಸಂಘದ ಉದ್ಯಾನವನದಲ್ಲಿ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಹತ್ತಿರದ ಶಾಲಾ ಕಾಲೇಜು, ಛತ್ರ ಹಾಗೂ ಹೋಟೆಲ್ಗಳಲ್ಲಿ ವಸತಿ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು.
ವೇದಿಕೆಯ ವಿಶೇಷ: ಕೆಂಪೇಗೌಡರು ಕಟ್ಟಿದ ಬೆಂಗಳೂರಿನಲ್ಲಿ ನಡೆಯುತ್ತಿರುವ ಸಮ್ಮೇಳನವಾದ್ದರಿಂದ ವೇದಿಕೆಯ ಹಿಂಭಾಗದಲ್ಲಿ ಕೆಂಪೇಗೌಡರ ಗೋಪುರ, ಬೆಂಗಳೂರು ಅರಮನೆಯ ರೂಪವಿದ್ದು, ಬಸವನಗುಡಿಯ ಸಂಕೇತವಾಗಿ ದೊಡ್ಡ ಬಸವಣ್ಣನ ಮೂರ್ತಿಯನ್ನೂ ಬಿಂಬಿಸಲಾಗಿದೆ. ಮಧ್ಯದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಬಹತ್ ಎಲ್.ಇ.ಡಿ. ಪರದೆಯಲ್ಲಿ ಇಡಿ ಕಾರ್ಯಕ್ರಮ ದೂರದವರೆಗೂ ಗೋಚರವಾಗುವಂತೆ ಬಿತ್ತರವಾಗಲಿದೆ. ಅಲ್ಲದೆ ವಿವಿಧ ವಿಡಿಯೋ ಸ್ಕ್ರೀನ್ ಗಳ ಮೂಲಕ ಸಮ್ಮೇಳನದ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಾಗುವುದು ಎಂದು ವೇದಿಕೆ ಉಸ್ತುವಾರಿ ವಹಿಸಿಕೊಂಡಿರುವ ಶ್ರೀನಿವಾಸ ಕಪ್ಪಣ್ಣ ಅವರು ತಿಳಿಸಿದರು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications