ಇತ್ತ ಅವ್ಯವಸ್ಥೆ, ಆಕ್ರೋಶ ಅತ್ತ ಸಿನಿ ತಾರೆಯರ ಸಂಭ್ರಮ

ಪ್ರಧಾನ ವೇದಿಕೆಯಿರುವ ನ್ಯಾಷನಲ್ ಕಾಲೇಜಿನ ಬಳಿ ಸಾಕಷ್ಟು ಅವ್ಯವಸ್ಥೆಯನ್ನು ವಿರೋಧಿಸಿ, ಈ ಪ್ರತಿಭಟನೆ ನಡೆದಿದೆ. ಮುಖ್ಯ ವೇದಿಕೆ ಬಳಿ ಸಾಕಷ್ಟು ಬಿಗಿ ಭದ್ರತೆ ಹಾಕಲಾಗಿದೆ.
ಈ ಮಧ್ಯೆ, ಸಮ್ಮೇಳಾನಧ್ಯಕ್ಷ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರ ಮೆರವಣಿಗೆ ಕಾರ್ಪೊರೇಶನ್ನಿಂದ ವೈಭವಯುತವಾಗಿ ನಡೆದಿದ್ದರೆ ಇತ್ತ ಕನ್ನಡ ಚಿತ್ರೋದ್ಯಮದ ದಂಡು ಫ್ರೀಡಂ ಪಾರ್ಕ್ನಿಂದ ಸಾವಕಾಶವಾಗಿ ಸಾಗಿದೆ.
ಬಹುತೇಕ ಎಲ್ಲ ಹಿರಿಯ, ಕಿರಿಯ ಕಲಾವಿದರು ಮೆರವಣಿಗೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. ಈ ಬಾರಿಯ ಸಾಹಿತ್ಯ ಸಮ್ಮೇಳನಕ್ಕೆ ಇದು ವಿಶೇಷ ಮೆರುಗು ನೀಡಿದೆ. ಈ ಕಲಾವಿದರೆಲ್ಲ ಮೆರವಣಿಗೆಯಲ್ಲಿ ಬಂದು ನ್ಯಾಷನಲ್ ಕಾಲೇಜಿನಲ್ಲಿ ಜಮಾಯಿಸಲಿದ್ದಾರೆ. ಅದೇ ವೇಳೆಗೆ ಸಮ್ಮೇಳಾನಧ್ಯಕ್ಷ ಪ್ರೊ. ಗಂಜಾಂ ವೆಂಕಟಸುಬ್ಬಯ್ಯ ಅವರ ಮೆರವಣಿಗೆಯೂ ಅಲ್ಲಿ ಸೇರಲಿದೆ.
ಪ್ರಮುಖವಾಗಿ ರಾಜ್ ಕುಟುಂಬದ ತ್ರಿವಳಿ ತಾರೆಯರು, ಹಿರಿಯರಾದ ಹಂಸಲೇಖ, ಬಸಂತ್ಕುಮಾರ್ ಪಾಟೀಲ್, ಜಯಂತಿ, ಅನುಪ್ರಭಾಕರ್, ನಿರ್ಮಾಪಕ ಮಂಜು, ಗೋಲ್ಡನ್ ಸ್ಟಾರ್ ಗಣೇಶ್, ಪ್ರೇಮ್, ದುನಿಯಾ ವಿಜಯ್ ಮುಂತಾದ ಕಲಾವಿದರು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿದ್ದಾರೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications