ಇತ್ತ ಅವ್ಯವಸ್ಥೆ, ಆಕ್ರೋಶ ಅತ್ತ ಸಿನಿ ತಾರೆಯರ ಸಂಭ್ರಮ

ಪ್ರಧಾನ ವೇದಿಕೆಯಿರುವ ನ್ಯಾಷನಲ್ ಕಾಲೇಜಿನ ಬಳಿ ಸಾಕಷ್ಟು ಅವ್ಯವಸ್ಥೆಯನ್ನು ವಿರೋಧಿಸಿ, ಈ ಪ್ರತಿಭಟನೆ ನಡೆದಿದೆ. ಮುಖ್ಯ ವೇದಿಕೆ ಬಳಿ ಸಾಕಷ್ಟು ಬಿಗಿ ಭದ್ರತೆ ಹಾಕಲಾಗಿದೆ.
ಈ ಮಧ್ಯೆ, ಸಮ್ಮೇಳಾನಧ್ಯಕ್ಷ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರ ಮೆರವಣಿಗೆ ಕಾರ್ಪೊರೇಶನ್ನಿಂದ ವೈಭವಯುತವಾಗಿ ನಡೆದಿದ್ದರೆ ಇತ್ತ ಕನ್ನಡ ಚಿತ್ರೋದ್ಯಮದ ದಂಡು ಫ್ರೀಡಂ ಪಾರ್ಕ್ನಿಂದ ಸಾವಕಾಶವಾಗಿ ಸಾಗಿದೆ.
ಬಹುತೇಕ ಎಲ್ಲ ಹಿರಿಯ, ಕಿರಿಯ ಕಲಾವಿದರು ಮೆರವಣಿಗೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. ಈ ಬಾರಿಯ ಸಾಹಿತ್ಯ ಸಮ್ಮೇಳನಕ್ಕೆ ಇದು ವಿಶೇಷ ಮೆರುಗು ನೀಡಿದೆ. ಈ ಕಲಾವಿದರೆಲ್ಲ ಮೆರವಣಿಗೆಯಲ್ಲಿ ಬಂದು ನ್ಯಾಷನಲ್ ಕಾಲೇಜಿನಲ್ಲಿ ಜಮಾಯಿಸಲಿದ್ದಾರೆ. ಅದೇ ವೇಳೆಗೆ ಸಮ್ಮೇಳಾನಧ್ಯಕ್ಷ ಪ್ರೊ. ಗಂಜಾಂ ವೆಂಕಟಸುಬ್ಬಯ್ಯ ಅವರ ಮೆರವಣಿಗೆಯೂ ಅಲ್ಲಿ ಸೇರಲಿದೆ.
ಪ್ರಮುಖವಾಗಿ ರಾಜ್ ಕುಟುಂಬದ ತ್ರಿವಳಿ ತಾರೆಯರು, ಹಿರಿಯರಾದ ಹಂಸಲೇಖ, ಬಸಂತ್ಕುಮಾರ್ ಪಾಟೀಲ್, ಜಯಂತಿ, ಅನುಪ್ರಭಾಕರ್, ನಿರ್ಮಾಪಕ ಮಂಜು, ಗೋಲ್ಡನ್ ಸ್ಟಾರ್ ಗಣೇಶ್, ಪ್ರೇಮ್, ದುನಿಯಾ ವಿಜಯ್ ಮುಂತಾದ ಕಲಾವಿದರು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications