ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಖಿಲ ಭಾರತ ಕನ್ನಡ ಸಮ್ಮೇಳನಕ್ಕೆ ಚಾಲನೆ

By Srinath
|
Google Oneindia Kannada News

Kannada Flag
ಬೆಂಗಳೂರು, ಫೆ.4- 77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇಂದು (ಫೆ.4) ವಿಧ್ಯುಕ್ತವಾಗಿ ಆರಂಭಗೊಂಡಿದೆ. ಗೃಹ ಸಚಿವ ಆರ್. ಅಶೋಕ್ ಅವರು ಕನ್ನಡ ಧ್ವಜಾರೋಹಣ ನೆರವೇರಿದ್ದಾರೆ. ಕಾರ್ಪೊರೇಶನ್ ಬಳಿ ಸಮ್ಮೇಳಾನಧ್ಯಕ್ಷ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರ ಮೆರವಣಿಗೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ.

ಬೆಳಗ್ಗೆ 9.30ಕ್ಕೆ ಆರಂಭವಾಗುವ ಮೆರವಣಿಗೆ ಬಿಬಿಎಂಪಿ ಕೇಂದ್ರ ಕಚೇರಿಯಿಂದ ಹೊರಟು ಜೆ.ಸಿ. ರಸ್ತೆ, ಮಿನರ್ವ ಸರ್ಕಲ್, ಮಕ್ಕಳ ಕೂಟ, ಪಂಪ ಮಹಾಕವಿ ರಸ್ತೆ ಮೂಲಕ ನ್ಯಾಷನಲ್ ಕಾಲೇಜು ಮೈದಾನ ತಲುಪಲಿದೆ.

ಸಂಚಾರ ನಿರ್ಬಂಧ: ಮೆರವಣಿಗೆ ಸಾಗುವ ಸಂದರ್ಭದಲ್ಲಿ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಹಾಗಾಗಿ ಸಾರ್ವಜನಿಕರು ಪರ್ಯಾಯ ರಸ್ತೆಗಳಲ್ಲಿ ಸಂಚರಿಸಬೇಕೆಂದು ಕೋರಲಾಗಿದೆ. ಮೆರವಣಿಗೆಗೂ ಮುನ್ನ ಮತ್ತು ನಂತರ ಸಂಚಾರ ಎಂದಿನಂತೆ ಮುಂದುವರಿಯಲಿದೆ.

English summary
Bangalore Kannada Sammelana off to a colorful start. Home Minister R Ashoka inaugurated the 4 KM long Kannada procession by waving Red and Yellow Kannada Flag
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X