ಅಖಿಲ ಭಾರತ ಕನ್ನಡ ಸಮ್ಮೇಳನಕ್ಕೆ ಚಾಲನೆ

ಬೆಳಗ್ಗೆ 9.30ಕ್ಕೆ ಆರಂಭವಾಗುವ ಮೆರವಣಿಗೆ ಬಿಬಿಎಂಪಿ ಕೇಂದ್ರ ಕಚೇರಿಯಿಂದ ಹೊರಟು ಜೆ.ಸಿ. ರಸ್ತೆ, ಮಿನರ್ವ ಸರ್ಕಲ್, ಮಕ್ಕಳ ಕೂಟ, ಪಂಪ ಮಹಾಕವಿ ರಸ್ತೆ ಮೂಲಕ ನ್ಯಾಷನಲ್ ಕಾಲೇಜು ಮೈದಾನ ತಲುಪಲಿದೆ.
ಸಂಚಾರ ನಿರ್ಬಂಧ: ಮೆರವಣಿಗೆ ಸಾಗುವ ಸಂದರ್ಭದಲ್ಲಿ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಹಾಗಾಗಿ ಸಾರ್ವಜನಿಕರು ಪರ್ಯಾಯ ರಸ್ತೆಗಳಲ್ಲಿ ಸಂಚರಿಸಬೇಕೆಂದು ಕೋರಲಾಗಿದೆ. ಮೆರವಣಿಗೆಗೂ ಮುನ್ನ ಮತ್ತು ನಂತರ ಸಂಚಾರ ಎಂದಿನಂತೆ ಮುಂದುವರಿಯಲಿದೆ.












Click it and Unblock the Notifications