ಸಾಹಿತ್ಯ ಸಮ್ಮೇಳನ: ಶನಿವಾರದ ಕಾರ್ಯಕ್ರಮಗಳು

ಸ್ಥಳ: ಪ್ರಧಾನ ವೇದಿಕೆ - ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್
ಸಮ್ಮೇಳನಾಧ್ಯಕ್ಷ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರ ಜತೆ ಸಂವಾದ
ಸಮಯ: ಮಧ್ಯಾಹ್ನ: 2 ಗಂಟೆಗೆ
ನಡೆಸಿಕೊಡುವವರು: ಡಾ. ಬೈರಮಂಗಲ ರಾಮೇಗೌಡ.
ನಿರ್ವಹಣೆ: ಡಾ. ಬೆಳಕೆರೆ ಲಿಂಗರಾಜಯ್ಯ.
ಭಾಗವಹಿಸುವವರು: ಪ್ರೊ. ಅಬ್ದುಲ್ ಬಷೀರ್, ಡಾ.ಎಸ್.ಎಸ್. ಅಂಗಡಿ, ಡಾ. ಪ್ರದೀಪ್ ಕುಮಾರ್ ಹೆಬ್ರಿ, ಡಾ. ಬಿ. ವೆಂಕಟೇಶ್ ಮೂರ್ತಿ, ಚಂದ್ರಶೇಖರ ಅಕ್ಕಿ, ಸವಿತಾ ಶ್ರೀನಿವಾಸ್, ಡಾ. ಸರೋಜಿನಿ ಚವಲಾರ, ಪ್ರೊ.ಸಿ.ಎಚ್. ಮರಿದೇವರು, ಡಾ. ಎನ್. ಎಸ್. ಸರಸ್ವತಿ, ಡಾ. ಎ.ಬಿ. ವಿಜಯರಾಘವನ್, ಡಾ. ಬಿ.ಯು. ಸುಮಾ, ಎಂ.ಜೆ. ರಾಜಶೇಖರ ಶೆಟ್ಟಿ.
ಗೋಷ್ಠಿ 1: ವಿಷಯ ಬೆಂಗಳೂರು
ಸಮಯ: ಬೆಳಗ್ಗೆ 9.30ಕ್ಕೆ
ಅಧ್ಯಕ್ಷತೆ: ನ್ಯಾ. ಎ.ಕೆ. ಸದಾಶಿವ
ಗೋಷ್ಠಿ 2: ದೇಶಿ ಸಂಸ್ಕೃತಿ - ತವಕ ತಲ್ಲಣಗಳು
ಸಮಯ: ಬೆಳಗ್ಗೆ 11.30ಕ್ಕೆ
ಅಧ್ಯಕ್ಷತೆ: ಪ್ರೊ. ಎಸ್.ಜಿ. ಸಿದ್ಧರಾಮಯ್ಯ
ಗೋಷ್ಠಿ 3: ಕಾವ್ಯವಾಚನ - ಗಾಯನ
ಸಮಯ: ಸಂಜೆ 4.00ಕ್ಕೆ
ಅಧ್ಯಕ್ಷತೆ: ಡಾ. ಯು.ಆರ್. ಅನಂತಮೂರ್ತಿ
ಸಮಾನಾಂತರ ಗೋಷ್ಠಿಗಳು
ಸ್ಥಳ: ಕುವೆಂಪು ಕಲಾಕ್ಷೇತ್ರ, ಕೆ.ಆರ್. ರಸ್ತೆ
ಗೋಷ್ಠಿ 1: ಕನ್ನಡ ರಂಗ ಚಳವಳಿಗಳು
ಸಮಯ: ಸಂಜೆ 9.00ಕ್ಕೆ
ಅಧ್ಯಕ್ಷತೆ: ಬಿ.ವಿ. ರಾಜಾರಾಂ
ಗೋಷ್ಠಿ 2: ನಾಡಪ್ರಭು ಕೆಂಪೇಗೌಡ
ಸಮಯ: ಬೆಳಗ್ಗೆ 11.30 ಕ್ಕೆ
ಅಧ್ಯಕ್ಷತೆ: ಪ್ರೊ. ಹ.ಕ. ರಾಜೇಗೌಡ
ಕವಿಗೋಷ್ಠಿ
ಸಮಯ: ಬೆಳಗ್ಗೆ 2.00ಕ್ಕೆ
ಅಧ್ಯಕ್ಷತೆ: ಡಾ. ಬಿದರಹಳ್ಳಿ ನರಸಿಂಹಮೂರ್ತಿ
ಗೋಷ್ಠಿ 3: ಕನ್ನಡ ಪ್ರಜ್ಞೆ - ಸಮೂಹ ಮಾಧ್ಯಮಗಳು
ಸಮಯ: ಸಂಜೆ 4.30ಕ್ಕೆ
ಅಧ್ಯಕ್ಷತೆ: ಡಿ.ಪಿ. ಪರಮೇಶ್ವರ
ಸಮಾನಾಂತರ ಗೋಷ್ಠಿಗಳು
ಸ್ಥಳ: ಮಹಿಳಾ ಸಮಾಜ, ಕೆ.ಆರ್. ರಸ್ತೆ
ಗೋಷ್ಠಿ 1: ಮಹಿಳೆ
ಸಮಯ: ಬೆಳಗ್ಗೆ 9.30ಕ್ಕೆ
ಅಧ್ಯಕ್ಷತೆ: ಲೀಲಾದೇವಿ ಆರ್. ಪ್ರಸಾದ್
ಕವಿಗೋಷ್ಠಿ
ಸಮಯ: ಏರುಹೊತ್ತು 12.30ಕ್ಕೆ
ಅಧ್ಯಕ್ಷತೆ: ಡಾ. ಶ್ರೀರಾಮ ಇಟ್ಟಣ್ಣನವರ
ಗೋಷ್ಠಿ 2: ಮಕ್ಕಳ ಸಾಹಿತ್ಯ
ಸಮಯ: ಮಧ್ಯಾಹ್ನ 2.00ಕ್ಕೆ
ಅಧ್ಯಕ್ಷತೆ: ಡಾ. ನಾ. ಡಿಸೋಜ
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications