ಸಾಹಿತ್ಯ ಸಮ್ಮೇಳನ: ಶನಿವಾರದ ಕಾರ್ಯಕ್ರಮಗಳು

ಸ್ಥಳ: ಪ್ರಧಾನ ವೇದಿಕೆ - ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್
ಸಮ್ಮೇಳನಾಧ್ಯಕ್ಷ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರ ಜತೆ ಸಂವಾದ
ಸಮಯ: ಮಧ್ಯಾಹ್ನ: 2 ಗಂಟೆಗೆ
ನಡೆಸಿಕೊಡುವವರು: ಡಾ. ಬೈರಮಂಗಲ ರಾಮೇಗೌಡ.
ನಿರ್ವಹಣೆ: ಡಾ. ಬೆಳಕೆರೆ ಲಿಂಗರಾಜಯ್ಯ.
ಭಾಗವಹಿಸುವವರು: ಪ್ರೊ. ಅಬ್ದುಲ್ ಬಷೀರ್, ಡಾ.ಎಸ್.ಎಸ್. ಅಂಗಡಿ, ಡಾ. ಪ್ರದೀಪ್ ಕುಮಾರ್ ಹೆಬ್ರಿ, ಡಾ. ಬಿ. ವೆಂಕಟೇಶ್ ಮೂರ್ತಿ, ಚಂದ್ರಶೇಖರ ಅಕ್ಕಿ, ಸವಿತಾ ಶ್ರೀನಿವಾಸ್, ಡಾ. ಸರೋಜಿನಿ ಚವಲಾರ, ಪ್ರೊ.ಸಿ.ಎಚ್. ಮರಿದೇವರು, ಡಾ. ಎನ್. ಎಸ್. ಸರಸ್ವತಿ, ಡಾ. ಎ.ಬಿ. ವಿಜಯರಾಘವನ್, ಡಾ. ಬಿ.ಯು. ಸುಮಾ, ಎಂ.ಜೆ. ರಾಜಶೇಖರ ಶೆಟ್ಟಿ.
ಗೋಷ್ಠಿ 1: ವಿಷಯ ಬೆಂಗಳೂರು
ಸಮಯ: ಬೆಳಗ್ಗೆ 9.30ಕ್ಕೆ
ಅಧ್ಯಕ್ಷತೆ: ನ್ಯಾ. ಎ.ಕೆ. ಸದಾಶಿವ
ಗೋಷ್ಠಿ 2: ದೇಶಿ ಸಂಸ್ಕೃತಿ - ತವಕ ತಲ್ಲಣಗಳು
ಸಮಯ: ಬೆಳಗ್ಗೆ 11.30ಕ್ಕೆ
ಅಧ್ಯಕ್ಷತೆ: ಪ್ರೊ. ಎಸ್.ಜಿ. ಸಿದ್ಧರಾಮಯ್ಯ
ಗೋಷ್ಠಿ 3: ಕಾವ್ಯವಾಚನ - ಗಾಯನ
ಸಮಯ: ಸಂಜೆ 4.00ಕ್ಕೆ
ಅಧ್ಯಕ್ಷತೆ: ಡಾ. ಯು.ಆರ್. ಅನಂತಮೂರ್ತಿ
ಸಮಾನಾಂತರ ಗೋಷ್ಠಿಗಳು
ಸ್ಥಳ: ಕುವೆಂಪು ಕಲಾಕ್ಷೇತ್ರ, ಕೆ.ಆರ್. ರಸ್ತೆ
ಗೋಷ್ಠಿ 1: ಕನ್ನಡ ರಂಗ ಚಳವಳಿಗಳು
ಸಮಯ: ಸಂಜೆ 9.00ಕ್ಕೆ
ಅಧ್ಯಕ್ಷತೆ: ಬಿ.ವಿ. ರಾಜಾರಾಂ
ಗೋಷ್ಠಿ 2: ನಾಡಪ್ರಭು ಕೆಂಪೇಗೌಡ
ಸಮಯ: ಬೆಳಗ್ಗೆ 11.30 ಕ್ಕೆ
ಅಧ್ಯಕ್ಷತೆ: ಪ್ರೊ. ಹ.ಕ. ರಾಜೇಗೌಡ
ಕವಿಗೋಷ್ಠಿ
ಸಮಯ: ಬೆಳಗ್ಗೆ 2.00ಕ್ಕೆ
ಅಧ್ಯಕ್ಷತೆ: ಡಾ. ಬಿದರಹಳ್ಳಿ ನರಸಿಂಹಮೂರ್ತಿ
ಗೋಷ್ಠಿ 3: ಕನ್ನಡ ಪ್ರಜ್ಞೆ - ಸಮೂಹ ಮಾಧ್ಯಮಗಳು
ಸಮಯ: ಸಂಜೆ 4.30ಕ್ಕೆ
ಅಧ್ಯಕ್ಷತೆ: ಡಿ.ಪಿ. ಪರಮೇಶ್ವರ
ಸಮಾನಾಂತರ ಗೋಷ್ಠಿಗಳು
ಸ್ಥಳ: ಮಹಿಳಾ ಸಮಾಜ, ಕೆ.ಆರ್. ರಸ್ತೆ
ಗೋಷ್ಠಿ 1: ಮಹಿಳೆ
ಸಮಯ: ಬೆಳಗ್ಗೆ 9.30ಕ್ಕೆ
ಅಧ್ಯಕ್ಷತೆ: ಲೀಲಾದೇವಿ ಆರ್. ಪ್ರಸಾದ್
ಕವಿಗೋಷ್ಠಿ
ಸಮಯ: ಏರುಹೊತ್ತು 12.30ಕ್ಕೆ
ಅಧ್ಯಕ್ಷತೆ: ಡಾ. ಶ್ರೀರಾಮ ಇಟ್ಟಣ್ಣನವರ
ಗೋಷ್ಠಿ 2: ಮಕ್ಕಳ ಸಾಹಿತ್ಯ
ಸಮಯ: ಮಧ್ಯಾಹ್ನ 2.00ಕ್ಕೆ
ಅಧ್ಯಕ್ಷತೆ: ಡಾ. ನಾ. ಡಿಸೋಜ
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications