ಸಮ್ಮೇಳನದ ಭಾನುವಾರದ ಕಾರ್ಯಕ್ರಮಗಳ ವಿವರ

ಸ್ಥಳ: ಪ್ರಧಾನ ವೇದಿಕೆ - ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್
ಗೋಷ್ಠಿ 1: ಹಾಸ್ಯ ಸಂವೇದನೆ
ಸಮಯ: ಸಂಜೆ 9.30ಕ್ಕೆ
ಅಧ್ಯಕ್ಷತೆ: ಡಾ. ಎಂ. ಕೃಷ್ಣೇಗೌಡ
ಸನ್ಮಾನ ಸಮಾರಂಭ:
ಸಮಯ: ಏರುಹೊತ್ತು 11.30ಕ್ಕೆ
ಏಣಗಿ ಬಾಳಪ್ಪ ಅವರಿಂದ ಹಿಡಿದು ಬಿ. ಪುರುಷೋತ್ತಮ ಅವರವರೆಗೆ ಒಟ್ಟು 138 ಗಣ್ಯರಿಗೆ ಸನ್ಮಾನ
ಸಾನ್ನಿಧ್ಯ: ಡಾ. ವೀರೇಂದ್ರ ಹೆಗ್ಗಡೆ, ಧರ್ಮಾಧಿಕಾರಿಗಳು, ಶ್ರೀಕ್ಷೇತ್ರ ಧರ್ಮಸ್ಥಳ
ಸನ್ಮಾನಿಸುವವರು: ಎಚ್.ಡಿ. ದೇವೇಗೌಡ, ಮಾಜಿ ಪ್ರಧಾನಿ
ಬಹಿರಂಗ ಅಧಿವೇಶನ:
ಸಮಯ: ಇಳಿಹೊತ್ತು 3.00ಕ್ಕೆ
ಅಧ್ಯಕ್ಷತೆ: ಡಾ. ನಲ್ಲೂರು ಪ್ರಸಾದ್ ಆರ್.ಕೆ.
ನಿರ್ಣಯಗಳ ಮಂಡನೆ: ಪುಂಡಲೀಕ ಹಾಲಂಬಿ
ಸಮಾರೋಪ ಸಮಾರಂಭ:
ಸಮಯ: ಇಳಿಹೊತ್ತು 4.30ಕ್ಕೆ
ಸಾನ್ನಿಧ್ಯ: ಶ್ರೀ ಡಾ. ಬಸವಲಿಂಗ ಪಟ್ಟದೇವರು
ಸಮ್ಮೇಳನಾಧ್ಯಕ್ಷರ ನುಡಿ: ಪ್ರೊ. ಜಿ. ವೆಂಕಟಸುಬ್ಬಯ್ಯ
ಸಮಾನಾಂತರ ಗೋಷ್ಠಿಗಳು
ಸ್ಥಳ: ಕುವೆಂಪು ಕಲಾಕ್ಷೇತ್ರ, ವಿ.ವಿ. ಪುರಂ
ಗೋಷ್ಠಿ 2: ಚಲನಚಿತ್ರ ಮತ್ತು ಕಿರುತೆರೆ
ಸಮಯ: ಬೆಳಗ್ಗೆ 9.30ಕ್ಕೆ
ಅಧ್ಯಕ್ಷತೆ: ಪದ್ಮಭೂಷಣ ಡಾ.ಬಿ. ಸರೋಜಾದೇವಿ
ಗೋಷ್ಠಿ 3: ಸಾಮಾಜಿಕ ಹಕ್ಕುಗಳು ಮತ್ತು ಕಾನೂನು
ಸಮಯ: ಏರುಹೊತ್ತು 11.30ಕ್ಕೆ
ಅಧ್ಯಕ್ಷತೆ: ನ್ಯಾ. ಎಸ್.ಆರ್. ನಾಯಕ್
ಸಮಾನಾಂತರ ಗೋಷ್ಠಿಗಳು
ಸ್ಥಳ: ಮಹಿಳಾ ಸಮಾಜ, ಕೆ.ಆರ್. ರಸ್ತೆ
ಗೋಷ್ಠಿ 4: ಪರಂಪರೆ ಮತ್ತು ಕನ್ನಡ
ಸಮಯ: ಬೆಳಗ್ಗೆ 9.30ಕ್ಕೆ
ಅಧ್ಯಕ್ಷತೆ: ಪುಸ್ತಕ ಮನೆ ಹರಿಹರಪ್ರಿಯ
ಗೋಷ್ಠಿ 5: ಕನ್ನಡದಲ್ಲಿ ಅನುವಾದ ಸಾಹಿತ್ಯ
ಸಮಯ: ಏರುಹೊತ್ತು 11.30ಕ್ಕೆ
ಅಧ್ಯಕ್ಷತೆ: ಡಾ. ಪ್ರಧಾನ ಗುರುದತ್
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications