ಸಮ್ಮೇಳನದ ಭಾನುವಾರದ ಕಾರ್ಯಕ್ರಮಗಳ ವಿವರ

ಸ್ಥಳ: ಪ್ರಧಾನ ವೇದಿಕೆ - ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್
ಗೋಷ್ಠಿ 1: ಹಾಸ್ಯ ಸಂವೇದನೆ
ಸಮಯ: ಸಂಜೆ 9.30ಕ್ಕೆ
ಅಧ್ಯಕ್ಷತೆ: ಡಾ. ಎಂ. ಕೃಷ್ಣೇಗೌಡ
ಸನ್ಮಾನ ಸಮಾರಂಭ:
ಸಮಯ: ಏರುಹೊತ್ತು 11.30ಕ್ಕೆ
ಏಣಗಿ ಬಾಳಪ್ಪ ಅವರಿಂದ ಹಿಡಿದು ಬಿ. ಪುರುಷೋತ್ತಮ ಅವರವರೆಗೆ ಒಟ್ಟು 138 ಗಣ್ಯರಿಗೆ ಸನ್ಮಾನ
ಸಾನ್ನಿಧ್ಯ: ಡಾ. ವೀರೇಂದ್ರ ಹೆಗ್ಗಡೆ, ಧರ್ಮಾಧಿಕಾರಿಗಳು, ಶ್ರೀಕ್ಷೇತ್ರ ಧರ್ಮಸ್ಥಳ
ಸನ್ಮಾನಿಸುವವರು: ಎಚ್.ಡಿ. ದೇವೇಗೌಡ, ಮಾಜಿ ಪ್ರಧಾನಿ
ಬಹಿರಂಗ ಅಧಿವೇಶನ:
ಸಮಯ: ಇಳಿಹೊತ್ತು 3.00ಕ್ಕೆ
ಅಧ್ಯಕ್ಷತೆ: ಡಾ. ನಲ್ಲೂರು ಪ್ರಸಾದ್ ಆರ್.ಕೆ.
ನಿರ್ಣಯಗಳ ಮಂಡನೆ: ಪುಂಡಲೀಕ ಹಾಲಂಬಿ
ಸಮಾರೋಪ ಸಮಾರಂಭ:
ಸಮಯ: ಇಳಿಹೊತ್ತು 4.30ಕ್ಕೆ
ಸಾನ್ನಿಧ್ಯ: ಶ್ರೀ ಡಾ. ಬಸವಲಿಂಗ ಪಟ್ಟದೇವರು
ಸಮ್ಮೇಳನಾಧ್ಯಕ್ಷರ ನುಡಿ: ಪ್ರೊ. ಜಿ. ವೆಂಕಟಸುಬ್ಬಯ್ಯ
ಸಮಾನಾಂತರ ಗೋಷ್ಠಿಗಳು
ಸ್ಥಳ: ಕುವೆಂಪು ಕಲಾಕ್ಷೇತ್ರ, ವಿ.ವಿ. ಪುರಂ
ಗೋಷ್ಠಿ 2: ಚಲನಚಿತ್ರ ಮತ್ತು ಕಿರುತೆರೆ
ಸಮಯ: ಬೆಳಗ್ಗೆ 9.30ಕ್ಕೆ
ಅಧ್ಯಕ್ಷತೆ: ಪದ್ಮಭೂಷಣ ಡಾ.ಬಿ. ಸರೋಜಾದೇವಿ
ಗೋಷ್ಠಿ 3: ಸಾಮಾಜಿಕ ಹಕ್ಕುಗಳು ಮತ್ತು ಕಾನೂನು
ಸಮಯ: ಏರುಹೊತ್ತು 11.30ಕ್ಕೆ
ಅಧ್ಯಕ್ಷತೆ: ನ್ಯಾ. ಎಸ್.ಆರ್. ನಾಯಕ್
ಸಮಾನಾಂತರ ಗೋಷ್ಠಿಗಳು
ಸ್ಥಳ: ಮಹಿಳಾ ಸಮಾಜ, ಕೆ.ಆರ್. ರಸ್ತೆ
ಗೋಷ್ಠಿ 4: ಪರಂಪರೆ ಮತ್ತು ಕನ್ನಡ
ಸಮಯ: ಬೆಳಗ್ಗೆ 9.30ಕ್ಕೆ
ಅಧ್ಯಕ್ಷತೆ: ಪುಸ್ತಕ ಮನೆ ಹರಿಹರಪ್ರಿಯ
ಗೋಷ್ಠಿ 5: ಕನ್ನಡದಲ್ಲಿ ಅನುವಾದ ಸಾಹಿತ್ಯ
ಸಮಯ: ಏರುಹೊತ್ತು 11.30ಕ್ಕೆ
ಅಧ್ಯಕ್ಷತೆ: ಡಾ. ಪ್ರಧಾನ ಗುರುದತ್
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications