ಕನ್ನಡ ಸಾಹಿತ್ಯ ಸಮ್ಮೇಳನ ನಿರ್ಣಯಗಳು

77ನೇ ಸಾಹಿತ್ಯ ಸಮ್ಮೇಳನದಲ್ಲಿ ತೆಗೆದುಕೊಂಡ ಪ್ರಮುಖ ನಿರ್ಣಯಗಳು ಈ ಕೆಳಗಿನಂತಿವೆ:
* ವ್ಯಾವಹಾರಿಕವಾಗಿ ಕನ್ನಡವನ್ನು ಅನ್ಯಭಾಷಿಕರು ಬಳಸಲೇ ಬೇಕು
* ಈ ಹಿಂದಿನ ಸಮ್ಮೇಳನಗಳಲ್ಲಿ ತೆಗೆದುಕೊಂಡ ನಿರ್ಣಯಗಳ ತ್ವರಿತ ಜಾರಿಗೆ ಆಗ್ರಹ. ಇದಕ್ಕಾಗಿ ಉಪ ಸಮಿತಿ ರಚನೆ.
* ಪ್ರಾಥಮಿಕ ಶಿಕ್ಷಣ(1ನೇ ತರಗತಿ ಇಂದ 4ನೇ ತರಗತಿವರೆಗೆ) ದಲ್ಲಿ ಕನ್ನಡ ಮಾಧ್ಯಮ ಕಡ್ಡಾಯಗೊಳಿಸುವುದು.
* ಕೇಂದ್ರೀಯ ಶಾಲೆಗಳಲ್ಲಿ ತ್ರಿಭಾಷಾ ಸೂತ್ರದಂತೆ ಪಾಠ ಪ್ರವಚನ ನಡೆಸಬೇಕು ಅದರಲ್ಲಿ ಕನ್ನಡ ಕಡ್ಡಾಯವಾಗಿರಲೇಬೇಕು.
* ಕನ್ನಡ ಪರ ಹೋರಾಟಗಾರರ ವಿರುದ್ಧದ ಎಲ್ಲಾ ಕೇಸುಗಳನ್ನು ವಾಪಾಸ್ ಪಡೆಯಬೇಕು.
* ಪರಿಷತ್ತಿನ ಜಿಲ್ಲಾ ಘಟಕಗಳಿಗೆ ಉಚಿತ ನಿವೇಶನ ಬೇಕು.
* ಪಂಪ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆದಿಕವಿ ಪಂಪನ ಜನ್ಮಸ್ಥಳ ಗದಗಿನ ಅಣ್ಣಿಗೇರಿಯಲ್ಲೇ ಆಯೋಜಿಸಬೇಕು.
* ಚಿದಾನಂದ ಮೂರ್ತಿಗೆ ಗೌರವ ಡಾಕ್ಟರೇಟ್ ತಡೆ ನೀಡಿದ ರಾಜ್ಯಪಾಲರ ವಿರುದ್ಧ ಖಂಡನಾ ನಿರ್ಣಯ.
* ಡಬ್ಬಿಂಗ್ ಸಂಸ್ಕೃತಿಗೆ ಅವಕಾಶ ಬೇಡ. ಸ್ವಮೇಕ್ ಚಿತ್ರಗಳಿಗೆ ಆದ್ಯತೆ ನೀಡಿ.
* ಹೈದರಾಬಾದ್ ಕರ್ನಾಟಕ ಕ್ಷೇತ್ರಕ್ಕೆ ವಿಶೇಷ ಆದ್ಯತೆ ಅಗತ್ಯ.371 ವಿಧೇಯಕ ಜಾರಿಗೆ ಆಗ್ರಹ
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications