ಕನ್ನಡ ಸಾಹಿತ್ಯ ಸಮ್ಮೇಳನ ನಿರ್ಣಯಗಳು

77ನೇ ಸಾಹಿತ್ಯ ಸಮ್ಮೇಳನದಲ್ಲಿ ತೆಗೆದುಕೊಂಡ ಪ್ರಮುಖ ನಿರ್ಣಯಗಳು ಈ ಕೆಳಗಿನಂತಿವೆ:
* ವ್ಯಾವಹಾರಿಕವಾಗಿ ಕನ್ನಡವನ್ನು ಅನ್ಯಭಾಷಿಕರು ಬಳಸಲೇ ಬೇಕು
* ಈ ಹಿಂದಿನ ಸಮ್ಮೇಳನಗಳಲ್ಲಿ ತೆಗೆದುಕೊಂಡ ನಿರ್ಣಯಗಳ ತ್ವರಿತ ಜಾರಿಗೆ ಆಗ್ರಹ. ಇದಕ್ಕಾಗಿ ಉಪ ಸಮಿತಿ ರಚನೆ.
* ಪ್ರಾಥಮಿಕ ಶಿಕ್ಷಣ(1ನೇ ತರಗತಿ ಇಂದ 4ನೇ ತರಗತಿವರೆಗೆ) ದಲ್ಲಿ ಕನ್ನಡ ಮಾಧ್ಯಮ ಕಡ್ಡಾಯಗೊಳಿಸುವುದು.
* ಕೇಂದ್ರೀಯ ಶಾಲೆಗಳಲ್ಲಿ ತ್ರಿಭಾಷಾ ಸೂತ್ರದಂತೆ ಪಾಠ ಪ್ರವಚನ ನಡೆಸಬೇಕು ಅದರಲ್ಲಿ ಕನ್ನಡ ಕಡ್ಡಾಯವಾಗಿರಲೇಬೇಕು.
* ಕನ್ನಡ ಪರ ಹೋರಾಟಗಾರರ ವಿರುದ್ಧದ ಎಲ್ಲಾ ಕೇಸುಗಳನ್ನು ವಾಪಾಸ್ ಪಡೆಯಬೇಕು.
* ಪರಿಷತ್ತಿನ ಜಿಲ್ಲಾ ಘಟಕಗಳಿಗೆ ಉಚಿತ ನಿವೇಶನ ಬೇಕು.
* ಪಂಪ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆದಿಕವಿ ಪಂಪನ ಜನ್ಮಸ್ಥಳ ಗದಗಿನ ಅಣ್ಣಿಗೇರಿಯಲ್ಲೇ ಆಯೋಜಿಸಬೇಕು.
* ಚಿದಾನಂದ ಮೂರ್ತಿಗೆ ಗೌರವ ಡಾಕ್ಟರೇಟ್ ತಡೆ ನೀಡಿದ ರಾಜ್ಯಪಾಲರ ವಿರುದ್ಧ ಖಂಡನಾ ನಿರ್ಣಯ.
* ಡಬ್ಬಿಂಗ್ ಸಂಸ್ಕೃತಿಗೆ ಅವಕಾಶ ಬೇಡ. ಸ್ವಮೇಕ್ ಚಿತ್ರಗಳಿಗೆ ಆದ್ಯತೆ ನೀಡಿ.
* ಹೈದರಾಬಾದ್ ಕರ್ನಾಟಕ ಕ್ಷೇತ್ರಕ್ಕೆ ವಿಶೇಷ ಆದ್ಯತೆ ಅಗತ್ಯ.371 ವಿಧೇಯಕ ಜಾರಿಗೆ ಆಗ್ರಹ
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications