ನಾನು ಸಮ್ಮೇಳನದ ಅಧ್ಯಕ್ಷನಾಗಬೇಕಿತ್ತು: ವಾಟಾಳ್

ಕನ್ನಡವೇ ನನ್ನ ಉಸಿರು. ಕನ್ನಡಕ್ಕಾಗಿ ಪ್ರಾಣತ್ಯಾಗಕ್ಕೂ ಸಿದ್ದ. ಈ ವಾಟಾಳ್ ಕಾಡಿನಲ್ಲಿ ಮದಗಜ ಇದ್ದ ಹಾಗೆ. ಏಕಾಂಗಿಯಾಗಿ ಹೋರಾಟ ಮಾಡುತ್ತಾ ಬಂದಿದ್ದೇನೆ ಮುಂದೆ ಕೂಡಾ ಹೋರಾಟ ಮಾಡುತ್ತೇನೆ. ಬೆಳಗಾವಿಯಿಂದ ಹಿಡಿದು ಚಾಮರಾಜನಗರದವರೆಗೆ ಹೋರಾಟ ಮಾಡಿದ್ದೇನೆ. ಇತರ ಕನ್ನಡಪರ ಸಂಘಟನೆಗಳ ಹಾಗೆ ನಾನು ತೋರಿಕೆಯ ಹೋರಾಟ ಮಾಡುವವನಲ್ಲ. ಹಾರ ಹಾಕಿಕೊಂಡು ಮಾಧ್ಯಮಗಳ ಮುಂದೆ ಫೋಸ್ ನೀಡುವ ದುರ್ಗತಿ ಈ ವಾಟಾಳ್ ಗೆ ಬಂದಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.
ಈ ವಾಟಾಳ್ ಬೆಂಕಿ ಇದ್ದ ಹಾಗೆ. ನನ್ನನ್ನು ಮುಟ್ಟಲು ಬಂದರೆ ಸುಟ್ಟು ಹೋಗುತ್ತಾರೆ. ನನ್ನ ಹೋರಾಟ ಬರೀ ಬೆಂಗಳೂರು ನಗರಕ್ಕೆ ಸೀಮಿತವಾಗಿಲ್ಲ. ಬೆಂಗಳೂರಿನಲ್ಲಿ ಬರೀ ಮೈಸೂರು ಬ್ಯಾಂಕ್ ವೃತ್ತದ ಬಳಿ ವಾಟಾಳ್ ಪ್ರತಿಭಟನೆ ನಡೆಸುತ್ತಾರೆನ್ನುವ ಆರೋಪ ನನ್ನ ಮೇಲಿದೆ. ವಿಧಾನಸೌಧಕ್ಕೆ ಬರಬೇಡಿ, ರಾಜಭವನಕ್ಕೆ ಹೋಗಬೇಡಿ, ಅಲ್ಲಿ ಮೆಟ್ರೋ ಕೆಲಸ ನಡೆಯುತ್ತಿದೆ ಇಲ್ಲಿ ಬೇರೆ ಕಾಮಗಾರಿ ನಡೆಯುತ್ತಿದೆ ಎಂದು ಪ್ರತಿಭಟನೆಗೆ ಅವಕಾಶ ನೀಡದಿದ್ದರೆ ಇನ್ನೇನು ಚಂದ್ರಲೋಕದಲ್ಲಿ ಪ್ರತಿಭಟನೆ ನಡೆಸಲಾ ಎಂದು ವಾಟಾಳ್ ಆಕ್ರೋಶದಿಂದ ನುಡಿದರು.
ಚಾಮರಾಜನಗರದ ಜನ ನಾನು ಮಾಡಿದ ಅಭಿವೃದ್ದಿ ಕೆಲಸವನ್ನು ಈಗಲೂ ನೆನೆಸುತ್ತಿದ್ದಾರೆ. ಆದರೂ ನಾನು ಚುನಾವಣೆಯಲ್ಲಿ ಸೋತೆ. ನನ್ನ ಜೇಬಿನಲ್ಲಿ ದುಡ್ಡಿಲ್ಲ. ಮದ್ಯಮಾಂಸ ವಿತರಿಸಲು ನನ್ನಿಂದಾಗುವುದಿಲ್ಲ. ಅಲ್ಲಿನ ಜನ ಈಗ ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದು ವಾಟಾಳ್ ಹೇಳಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications