ಬೆಳಗಾವಿ ಸಮ್ಮೇಳನ ಗೋಷ್ಠಿಗಳು, ವಿದ್ವಾಂಸರು

ಪ್ರೊ. ಅ.ರಾ.ಮಿತ್ರ ಅವರ ಅಧ್ಯಕ್ಷತೆಯಲ್ಲಿ ನಗುನಗುತಾ ಬಂದೇವಾ ಎಂಬ ಹಾಸ್ಯ ಗೋಷ್ಠಿ; ಸಾಂಸ್ಕೃತಿಕ ಕರ್ನಾಟಕ ; ಸಮಕಾಲೀನ ಜಗತ್ತು ಮತ್ತು ಮಹಿಳೆ ; ಹೊರನಾಡು ಮತ್ತು ಹೊರದೇಶದ ಕನ್ನಡಿಗರು ; ಗಡಿನಾಡ ಕನ್ನಡಿಗರು ; ಕನ್ನಡ ಆಡಳಿತ ಭಾಷೆ ; ಜಾಗತೀಕರಣ ಕರ್ನಾಟಕ ; ಜ್ಞಾನ ವಿಜ್ಞಾನ ತಂತ್ರಜ್ಞಾನ ಕರ್ನಾಟಕ ; ಕೃಷಿ ಸಾಧನೆ ಸವಾಲು ; ಸಮೂಹ ಮಾಧ್ಯಮ ಸಾಮಾಜಿಕ ಕಾಳಜಿ ; ಕನಸಿನ ಕರ್ನಾಟಕ ; ದೇಸಿ ಚಿಂತನೆ ; ದಲಿತ ಸಂಸ್ಕೃತಿ ಅನನ್ಯತೆ ಎಂಬ ಗೋಷ್ಠಿಗಳ ಜೊತೆಗೆ ಕನ್ನಡ ಪುಸ್ತಕೋದ್ಯಮ ಕನ್ನಡ ಚಿತ್ರೋದ್ಯಮ ಕುರಿತ ವಿಚಾರಸಂಕಿರಣಗಳು ಹಾಗೂ ಮಕ್ಕಳಿಗಾಗಿ ವಿಶೇಷವಾದ ಗೋಷ್ಠಿಗಳಿವೆ.
ಈ ಗೋಷ್ಠಿಗಳಲ್ಲಿ ಒಟ್ಟು ಸುಮಾರು 331ಕ್ಕೂ ಹೆಚ್ಚು ವಿದ್ವಾಂಸರು, ಕವಿಗಳು, ಸಂಸ್ಕೃತಿ ಚಿಂತಕರು ಭಾಗವಹಿಸುತ್ತಿದ್ದಾರೆ. ಇದಲ್ಲದೆ 400ಕ್ಕೂ ಹೆಚ್ಚು ಪುಸ್ತಕ ಮಳಿಗೆಗಳು ; 15,000 ಅಮೂಲ್ಯ ಕನ್ನಡ ಗ್ರಂಥಗಳ ಪ್ರದರ್ಶನ ; ವಿವಿಧ ಇಲಾಖೆಗಳಿಂದ ಪ್ರಗತಿ ದರ್ಶನ ಮಳಿಗೆಗಳು ; ಶಿಲ್ಪಕಲೆ ; ಚಿತ್ರಕಲೆ ಕುರಿತ ಪ್ರಾತ್ಯಕ್ಷಿಕ ಶಿಬಿರಗಳು ; ರಂಗಭೂಮಿ ; ಕನ್ನಡ ಚಿತ್ರೋದ್ಯಮ ; ಜಾನಪದ ಕ್ಷೇತ್ರ ಕುರಿತಂತೆ ವಸ್ತುಪ್ರದರ್ಶನ ; ಅಪರೂಪದ ದಾಖಲೆಗಳು ; ಅಂಚೆಚೀಟಿ ಹಾಗೂ ನಾಣ್ಯಗಳ ಕುರಿತ ಪ್ರದರ್ಶನ ಏರ್ಪಡಿಸಲಾಗಿದೆ.
ಒಟ್ಟಾರೆ 5500 ಜನ ಜನಪದ ಕಲಾವಿದರು, ಸಂಗೀತ ನೃತ್ಯ ಮುಂತಾದ ಕಲಾವಿದರು ಭಾಗವಹಿಸುತ್ತಿದ್ದಾರೆ. ಕನ್ನಡತೇರು ಮೆರವಣಿಗೆ ವಿಶ್ವ ಕನ್ನಡ ಸಮ್ಮೇಳನದ ಅಂಗವಾಗಿ ಪ್ರತಿಜಿಲ್ಲೆಯಿಂದ ವಿಶ್ವ ಕನ್ನಡ ತೇರು ಹೊರಟು ಬೆಳಗಾವಿಗೆ ಮಾರ್ಚ್ 10ರಂದು ಸೇರಲಿವೆ. 11ರಂದು ಆಕರ್ಷಕವಾದ ಬೃಹತ್ ಮೆರವಣಿಗೆಯನ್ನು ಬೆಳಗಾವಿ ನಗರದಲ್ಲಿ ಏರ್ಪಡಿಸಲಾಗಿದೆ. ವಿಶ್ವ ಕನ್ನಡ ಸಮ್ಮೇಳನದ ಅಂಗವಾಗಿ 101 ಕನ್ನಡ ಗ್ರಂಥಗಳು, ಸಂದರ್ಭ ಗ್ರಂಥ ಪುನರಾವಲೋಕನ ಹಾಗೂ 36 ಜಾನಪದ ಯಕ್ಷಗಾನ ಗ್ರಂಥಗಳು ಬಿಡುಗಡೆಯಾಗಲಿವೆ. [ಬೆಳಗಾವಿ ಸಮ್ಮೇಳನದ ಸುದ್ದಿಬಿಂಬ]
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications