ಬೆಳಗಾವಿ ಸಮ್ಮೇಳನಕ್ಕೆ ಯುಕೆ ಕನ್ನಡಿಗರ ಲಗ್ಗೆ

* ಡಾ. ಜೋತ್ಸ್ನ ಶ್ರೀಕಾಂತ್ ಅವರ "ಫ್ಯೂಶನ್ ಡ್ರೀಮ್ಸ್" ಎಂಬ ಭಾರತೀಯ ಜ್ಯಾಸ್ ಮತ್ತು ಸಮಕಾಲೀನ ಭಾರತೀಯ ಸಂಗೀತದ ಸಮ್ಮಿಳನವನ್ನು ಒಳಗೊಂಡ ತಮ್ಮ ಪಿಟೀಲು ಗಾನಗೋಷ್ಠಿ.
* ದೇವಿಕ ರಾವ್ ಮತ್ತು ತಂಡದವರ ಯಕ್ಷಗಾನ ಮತ್ತು ನಾಟ್ಯಗಳ ಮಿಶ್ರಶ್ರೇಣಿ.
* ಚಿತ್ರಕಲಾ ಮತ್ತು ತಂಡದವರಿಂದ "ಮಾಯಾ ಅಯಮ್" ಎಂಬ ದಶಾವತಾರದ ನಾಟ್ಯರೂಪಕ.
* ಡಾ. ಉಮಾ ವೆಂಕಟೇಶ್ ಅವರು ಸಾಹಿತ್ಯಗೋಷ್ಠಿಯಲ್ಲಿ ಭಾಗವಹಿಸುವರು.
ಡಾ. ಭಾನುಮತಿಯವರು ವಿಶ್ವಕನ್ನಡಸಮ್ಮೇಳನಕ್ಕೆ ಬ್ರಿಟನ್ನಿನ ಸಂಯೋಜಕರಾಗಿ ಭಾಗವಹಿಸುವರು. ಕನ್ನಡಬಳಗ ಯು.ಕೆ.ಯ ಕಾರ್ಯಕಾರಿ ಸಮಿತಿಯವರು ಮತ್ತು ಬಳಗದ ಎಲ್ಲಾ ಸದಸ್ಯರು ಈ ತಂಡಕ್ಕೆ ವಿಶ್ವಕನ್ನಡ ಸಮ್ಮೇಳನದಲ್ಲಿ ಜಯವಾಗಲಿ ಎಂದು ಶುಭಕೋರಿ ತಂಡವನ್ನು ಬೀಳ್ಕೊಟ್ಟರು.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications