ಸಮ್ಮೇಳನದಿ ಚೆನ್ನಮ್ಮ ಬ್ರಿಟಿಷರಿಗೆ ಬರೆದ ಪತ್ರ ಕಾಣಿರಿ

1973 ರಲ್ಲಿ ಆಸ್ಥಿತ್ವಕ್ಕೆ ಬಂದ ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆಯು ಐತಿಹಾಸಿಕ ಮಹತ್ವವುಳ್ಳ ದಾಖಲೆಗಳ ಹಾಗೂ ಖಾಸಗಿ ದಾಖಲೆಗಳು ರಾಷ್ಟ್ರದ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಗಳ ಪೂರ್ವಾಪರಗಳನ್ನು ಪ್ರತಿಬಿಂಬಿಸುವ ಮಾಹಿತಿಗಳ ಮೂಲಾಧಾರಗಳನ್ನು ಸಂರಕ್ಷಿಸಿ, ಪ್ರದರ್ಶಿಸುತ್ತಿದೆ. ಇವು ಅಧಿಕೃತವಾದ ದಾಖಲೆಗಳ ಸಂಗ್ರಹಗಾರವಾಗಿ, ಪೂರ್ಣ ಪ್ರಮಾಣದಲ್ಲಿ ನಿರ್ದೇಶನಗಳನ್ನೊಳಗೊಂಡಿದೆ.
ಅಮೂಲ್ಯ ದಾಖಲೆಗಳು :ಬ್ರಿಟೀಷರ ಆಡಳಿತ ಕಾಲದಲ್ಲಿ, ಇಂದಿನ ಬೆಳಗಾವಿ ಜಿಲ್ಲೆಯು ಬಾಂಬೆ ಸಂಸ್ಥಾನಕ್ಕೆ ಸೇರಿತ್ತು. ಬೆಳಗಾವಿ ಭೂಪಟ 1884, ಕನ್ನಡ ಮೊದಲನೆಯ ಪುಸ್ತಕ - 1915, "ಕರ್ನಾಟಕ ಗ್ರಾಮರ್" ಕನ್ನಡ ಲಿಪಿಯ ಪ್ರಥಮ ಮುದ್ರಣ ಫೋಟೊ ಪ್ರತಿಗಳು (1817) ಬ್ರಿಟೀಷರ ವಿರುದ್ಧ ಹೋರಾಡಿದ ವೀರ ರಾಣಿ ಚೆನ್ನಮ್ಮನಿಗೆ ಸಂಬಂಧಿಸಿದ ಕಾಗದ ಪತ್ರಗಳು, ಬ್ರಿಟೀಷ್ ಆಡಳಿತ ಕಾಲದ ದಾಖಲೆಗಳು, ಮಹಾತ್ಮ ಗಾಂಧಿ, ಸರ್. ಎಂ. ವಿಶ್ವೇಶ್ವರಯ್ಯ, ಮಿಂಟೋ, ಮಿರ್ಜಾ ಇಸ್ಮಾಯಿಲ್, ಪುಟ್ಟಣ್ಣ ಚೆಟ್ಟಿ, ಬೆಳಗಾಂ ಗೆಜೆಟಿಯರ್ನಿಂದ ಆಯ್ದ ಭಾಗಗಳು, ಬ್ರಿಟೀಷರ ಕಾಲದಲ್ಲಿ ಕನ್ನಡದ ಬಳಕೆ ಕುರಿತಾದ ದಾಖಲೆಗಳು ಮತ್ತು ಸ್ವಾತಂತ್ರ್ಯ ಹೋರಾಟಗಾರರ ಛಾಯಾಚಿತ್ರಗಳು, ಮುಂತಾದವುಗಳನ್ನು ಒಳಗೊಂಡಿದೆ.
ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂ ಬಿ-1ರಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪತ್ರಾಗಾರ ಇಲಾಖೆಯ ಈ ಸಂಗ್ರಹ ವಿದ್ವಾಂಸರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಆಕರಗಳಾಗಿ ಹಾಗೂ ಸಂಶೋಧನೆಗಳಿಗಾಗಿ ಉಪಯೋಗವಾಗುವಂತೆ ಸರ್ಕಾರದ ಪರವಾಗಿ ನಿರ್ವಹಣೆ ಮತ್ತು ಸಂರಕ್ಷಣೆ ಮಾಡಿಕೊಂಡು ಬರಲಾಗಿದೆ. ವಿಶ್ವ ಕನ್ನಡ ಸಮ್ಮೇಳನಕ್ಕೆ ಹೋದವರೆ ಈ ಅಮೂಲ್ಯ ದಾಖಲೆಗಳ ಸಂಗ್ರಹವನ್ನು ನೋಡಲು ಮರೆಯಬೇಡಿ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications