ಸಮ್ಮೇಳನ ವಿರೋಧಿಸಿ ಒಂಟೆ ಏರಿದ ವಾಟಾಳ್ ಅಳಲು

ಬೆಳಗಾವಿ ಸಮ್ಮೇಳನದ ಉದ್ಘಾಟನಾ ಚಿತ್ರಗಳು
ಮೈಸೂರು ಸರ್ಕಲ್ ಬಳಿ ನಿಂತ ವಾಟಾಳ್ ಹೇಳಿದ್ದಿಷ್ಟು, ರಾಜ್ಯದಲ್ಲಿ ಕನ್ನಡಿಗರು ಸಮಸ್ಯೆಗಳ ಸಂಕಷ್ಟದಲ್ಲಿದ್ದಾರೆ. ಇಂಥ ಸಂದರ್ಭದಲ್ಲಿ ಸರಕಾರ ನಡೆಸುತ್ತಿರುವ ವಿಶ್ವ ಕನ್ನಡ ಸಮ್ಮೇಳನದಿಂದ ಯಾವ ಪ್ರಯೋಜನವೂ ಇಲ್ಲ. ಹೈದರಾಬಾದ್ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿ ಸಲಾಗಿದೆ. ನೆರೆ ಸಂತ್ರಸ್ತರು ಯಾತನೆಯಲ್ಲಿದ್ದಾರೆ. ಅವರಿಗೆ ಸರಿಯಾದ ಸೂರಿಲ್ಲ. ಈ ಸಂದರ್ಭದಲ್ಲಿ ಸಮ್ಮೇಳನದ ಅಗತ್ಯವಿತ್ತೆ ಎಂದು ಉಚ್ಚ ಸ್ಥಾಯಿಯಲ್ಲಿ ಗರ್ಜಿಸಿದ್ದಾರೆ.
ಸೂತಕದ ಮನೆಯಲ್ಲಿ ಸಂಭ್ರಮದ ಮೆರವಣಿಗೆ ಬೇಕೆ ಎಂದು ಸರ್ಕಾರವನ್ನು ಪ್ರಶ್ನಿಸಿದ ವಾಟಾಳ್, ತಾನು ಕಳೆದ 50 ವರ್ಷಗಳಿಂದ ರಾಜ್ಯದಲ್ಲಿ ಕನ್ನಡಕ್ಕಾಗಿ ಹೋರಾಟ ಮಾಡುತ್ತಿದ್ದೇನೆ. ಕನಿಷ್ಠ ಸೌಜನ್ಯಕ್ಕಾದರೂ ತನ್ನನ್ನು ಆಹ್ವಾನಿಸಿಲ್ಲ ಎಂದು ಆಪಾದನೆ ಮಾಡಿದರು. ಅಲ್ಲಿ ನೆರೆದಿದ್ದ ಮೂರು ಮತ್ತೊಂದು ಜನ ಜೋರಾಗಿ ಚಪ್ಪಾಳೆ ತಟ್ಟಿದರು. ಇದರಿಂದ ಉತ್ತೇಜನಗೊಂಡ ವಾಟಾಳ್, ವ್ಯಾಪಾರಿ ಮನೋಭಾವದ ಇನ್ಫೋಸಿಸ್ ನಾರಾಯಣಮೂರ್ತಿ ಕನ್ನಡ ನಾಯಕರಾಗಿದ್ದು ಹೇಗೆ? ಬಿಜೆಪಿ ಸರ್ಕಾರ ಕನ್ನಡ ಚಳವಳಿಯನ್ನು ನಿರ್ಲಕ್ಷಿಸಿದೆ ಎಂದು ಗುಡುಗಿದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications