ಸಮ್ಮೇಳನ ವಿರೋಧಿಸಿ ಒಂಟೆ ಏರಿದ ವಾಟಾಳ್ ಅಳಲು

ಬೆಳಗಾವಿ ಸಮ್ಮೇಳನದ ಉದ್ಘಾಟನಾ ಚಿತ್ರಗಳು
ಮೈಸೂರು ಸರ್ಕಲ್ ಬಳಿ ನಿಂತ ವಾಟಾಳ್ ಹೇಳಿದ್ದಿಷ್ಟು, ರಾಜ್ಯದಲ್ಲಿ ಕನ್ನಡಿಗರು ಸಮಸ್ಯೆಗಳ ಸಂಕಷ್ಟದಲ್ಲಿದ್ದಾರೆ. ಇಂಥ ಸಂದರ್ಭದಲ್ಲಿ ಸರಕಾರ ನಡೆಸುತ್ತಿರುವ ವಿಶ್ವ ಕನ್ನಡ ಸಮ್ಮೇಳನದಿಂದ ಯಾವ ಪ್ರಯೋಜನವೂ ಇಲ್ಲ. ಹೈದರಾಬಾದ್ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿ ಸಲಾಗಿದೆ. ನೆರೆ ಸಂತ್ರಸ್ತರು ಯಾತನೆಯಲ್ಲಿದ್ದಾರೆ. ಅವರಿಗೆ ಸರಿಯಾದ ಸೂರಿಲ್ಲ. ಈ ಸಂದರ್ಭದಲ್ಲಿ ಸಮ್ಮೇಳನದ ಅಗತ್ಯವಿತ್ತೆ ಎಂದು ಉಚ್ಚ ಸ್ಥಾಯಿಯಲ್ಲಿ ಗರ್ಜಿಸಿದ್ದಾರೆ.
ಸೂತಕದ ಮನೆಯಲ್ಲಿ ಸಂಭ್ರಮದ ಮೆರವಣಿಗೆ ಬೇಕೆ ಎಂದು ಸರ್ಕಾರವನ್ನು ಪ್ರಶ್ನಿಸಿದ ವಾಟಾಳ್, ತಾನು ಕಳೆದ 50 ವರ್ಷಗಳಿಂದ ರಾಜ್ಯದಲ್ಲಿ ಕನ್ನಡಕ್ಕಾಗಿ ಹೋರಾಟ ಮಾಡುತ್ತಿದ್ದೇನೆ. ಕನಿಷ್ಠ ಸೌಜನ್ಯಕ್ಕಾದರೂ ತನ್ನನ್ನು ಆಹ್ವಾನಿಸಿಲ್ಲ ಎಂದು ಆಪಾದನೆ ಮಾಡಿದರು. ಅಲ್ಲಿ ನೆರೆದಿದ್ದ ಮೂರು ಮತ್ತೊಂದು ಜನ ಜೋರಾಗಿ ಚಪ್ಪಾಳೆ ತಟ್ಟಿದರು. ಇದರಿಂದ ಉತ್ತೇಜನಗೊಂಡ ವಾಟಾಳ್, ವ್ಯಾಪಾರಿ ಮನೋಭಾವದ ಇನ್ಫೋಸಿಸ್ ನಾರಾಯಣಮೂರ್ತಿ ಕನ್ನಡ ನಾಯಕರಾಗಿದ್ದು ಹೇಗೆ? ಬಿಜೆಪಿ ಸರ್ಕಾರ ಕನ್ನಡ ಚಳವಳಿಯನ್ನು ನಿರ್ಲಕ್ಷಿಸಿದೆ ಎಂದು ಗುಡುಗಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications