ಎಳ್ಳಿನಲ್ಲೇನಿದೆ ?ತಿನ್ನುವುದರಿಂದ ಏನು ಲಾಭ?

ಜ್ಯೋತಿಷ ಶಾಸ್ತ್ರದ ಪ್ರಕಾರ ಶನಿ ಶರೀರದಲ್ಲಿರುವ ಜೀವನಾಡಿಗೆ ಕಾರಕ. ಈ ಜೀವನಾಡಿಯ ಒಂದು ಶಾಖೆಯು ಹೃದಯ ಬಡಿತ ಮತ್ತು ರಕ್ತಚಲನೆಗಳನ್ನು ನಿಯಂತ್ರಿಸುತ್ತದೆ. ವೈದ್ಯ ಶಾಸ್ತ್ರದ ಪ್ರಕಾರ ಧನುರ್ಮಾಸದ ಚಳಿ ಮುಗಿಯುವ ವೇಳೆಗೆ ಶರೀರದ ಕೊಬ್ಬಿನ ಅಂಶವು ಕಮ್ಮಿಯಾಗಿರುವುದರಿಂದ ಮಕರ ಮಾಸ ಶುರುವಾಗುವಾಗಲೇ ಈ ಕೊಬ್ಬಿನ ಕೊರತೆಯನ್ನು ಸರಿದೂಗಿಸಬೇಕು. ಇದರಿಂದ ಸೂರ್ಯನ ಪ್ರಭಾವವನ್ನು ಮುಂದೆ ಎದುರಿಸಲು ಶರೀರದಲ್ಲಿ ಮುಖ್ಯವಾದ ಜೀವನಾಡಿಯು ಸುಗಮವಾಗಿ ಕೆಲಸ ಮಾಡುವುದರ ಮೂಲಕ ಹೃದಯದ ಕ್ರಿಯೆಯೂ
ಸರಿಯಾಗಿರುವಂತೆ ಮಾಡುವ ಎಳ್ಳು ಬೆಲ್ಲವನ್ನು ಸೇವನೆ ಮಾಡುವಂತೆ ನಿಯಮ ಮಾಡಿದ್ದಾರೆ.
ಪುಷ್ಯ ನಕ್ಷತ್ರವು ಶನಿಯ ನಕ್ಷತ್ರ. ಶನಿಗೆ ಯಮ ಅಧಿದೇವತೆ. ಯಮ ಎಂದರೆ ಸಂಯಮ ಎಂದರ್ಥ. ಇದು ಜೀವನಾಡಿಯ ಮೂಲಕ ಮಾತ್ರ ಹತೋಟಿ ಸಾಧ್ಯ. ಜೀವನಾಡಿಯ ಈ ಕೆಲಸಕ್ಕೆ ಕೊಬ್ಬಿನ ಅಂಶ ಕಮ್ಮಿಯಾದರೆ ನಿಶ್ಯಕ್ತಿ, ಅನಾರೋಗ್ಯ ಇತ್ಯಾದಿಗಳು ಉಂಟಾಗುತ್ತವೆ. ಇದನ್ನು ನಿವಾರಿಸುವುದೇ ಎಳ್ಳು ಬೆಲ್ಲದ ಸೇವನೆ ಉದ್ದೇಶ. ಗರುಡ ಪುರಾಣದಲ್ಲಿ ನಾಭಿಸ್ಥಾನವು ಶನಿ ಸ್ಥಾನವೆಂದು ಹೇಳಲ್ಪಟ್ಟಿದೆ. ನಾಭಿ ಕಮಲದಿಂದ ಸೃಷ್ಟಿಕರ್ತನಾದ ಬ್ರಹ್ಮ ಹುಟ್ಟಿದನೆಂದು ಪುರಾಣ ಸಾರಿದೆ. ಯಾವಾಗ ಶರೀರದ ಈ ಪ್ರದೇಶವನ್ನು ಶನಿ ಪ್ರದೇಶವೆಂದು ಹೇಳಿದರೋ ಆಗ ಈ ಪ್ರದೇಶಕ್ಕೆಲ್ಲ ಮಹತ್ವಕ್ಕೆ ಶನಿಕಾರಕನೆಂದಾಯಿತು. ಈ ತಿಂಗಳಿನಲ್ಲಿ ಎಳ್ಳು ತಿಂದರೆ ಶನಿಯ ಉಪದ್ರವ ಶಮನವಾಗುತ್ತದೆಂಬ ತಾತ್ಪರ್ಯ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications