ಕೆಐಎಡಿಬಿ ವಿರುದ್ಧ ಸಿಡಿದೆದ್ದ ಹೊಸಪೇಟೆ ರೈತರು

ಹೊಸಪೇಟೆಯ ಟೌನ್ ರೀಡಿಂಗ್ ರೂಮ್ ಆವರಣದಿಂದ ಹೊರಟ ಮೆರವಣಿಗೆಯು ರೋಟರಿ ವೃತ್ತದಲ್ಲಿ ಸ್ವಲ್ಪಕಾಲ ರಸ್ತೆ ತಡೆ ನಡೆಸಿ, ಸರ್ಕಾರ ರತ್ನಗಂಬಳಿ ಹಾಸಿ, ಉದ್ಯಮಿಗಳನ್ನು ಅಹ್ವಾನಿಸಿರುವುದು ಬೌದ್ಧಿಕ - ಸಾಂಸ್ಕೃತಿಕ ದಿವಾಳಿತನವನ್ನು ತೋರುತ್ತಿದೆ. ಸರ್ಕಾರವನ್ನು ಜನಸಾಮಾನ್ಯರು, ಬುದ್ಧಿಜೀವಿಗಳು, ಪರಿಸರ ಪ್ರೇಮಿಗಳು ಎಚ್ಚರಿಸಿ ಕೈಗಾರಿಕೀಕರಣದ ನೆಪದಲ್ಲಿ ಬೆಳೆಯುತ್ತಿರುವ ಬಂಡವಾಳಶಾಹಿತ್ವವನ್ನು ತಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡ ಕೆ. ಜಹಿರುದ್ದೀನ್ ಅವರು ಮಾತನಾಡಿ, ತುಂಗಾಭದ್ರಾ ಜಲಾಶಯದ ನೀರು ಕೊನೆಯ ಹಂತದ ರೈತರಿಗೆ ದೊರೆಯುತ್ತಿಲ್ಲ. ಇಂತಹಾ ಸಂದರ್ಭದಲ್ಲಿ ಉದ್ಯಮಿಗಳಿಗೆ ಯಥೇಚ್ಛ ನೀರು ಕೊಡುವ ಮೂಲಕ ಸರ್ಕಾರ ರೈತ ವಿರೋಧಿ ನಿಲುವು ತೋರುತ್ತಿದೆ. ರೈತರನ್ನು ಕೃಷಿಯೋಗ್ಯ ಫಲವತ್ತಾದ ಭೂಮಿಗಳಿಂದ ಒಕ್ಕಲೆಬ್ಬಿಸುತ್ತಿದೆ ಎಂದು ತೀವ್ರ ಆತಂಕ ವ್ಯಕ್ತಪಡಿಸಿದರು.
ನೂರಾರು ರೈತರು ಹಸಿರು ಟವೆಲ್ ಧರಿಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಹೊಸಪೇಟೆಯ ರೋಟರಿ ವೃತ್ತದಲ್ಲಿ ರಸ್ತೆತಡೆ ನಡೆಸುವಾಗ ಮಳೆ ಸುರಿಯಿತು. ತಹಶೀಲ್ದಾರ್ ಪಿ.ಎಸ್.ಮಂಜುನಾಥ ಸ್ಥಳಕ್ಕೆ ಆಗಮಿಸಿ ಮಳೆಯಲ್ಲೇ ಮನವಿ ಸ್ವೀಕರಿಸಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications