Get Updates
Get notified of breaking news, exclusive insights, and must-see stories!

ಮಿತ್ತಲ್ ಕಂಪೆನಿಗೆ ಭೂಮಿ ನೀಡಿಕೆಗೆ ವಿರೋಧ

Kudatini Farmers protest against Mittal company
ಬಳ್ಳಾರಿ, ಆ. 15 : ಲಕ್ಷ್ಮೀ ಮಿತ್ತಲ್ ಕೈಗಾರಿಕೆ ಸ್ಥಾಪನೆಗಾಗಿ ರಾಜ್ಯ ಸರ್ಕಾರ ಸ್ವಾಧೀನಕ್ಕೆ ತೆಗೆದುಕೊಳ್ಳುತ್ತಿರುವ ಭೂಮಿಗೆ ಸೂಕ್ತ ಪರಿಹಾರ ನೀಡಲು ಆಗ್ರಹಿಸಿ ಕುಡತಿನಿ-ಹರಗಿನಡೋಣಿ ಭೂ ಸಂತ್ರಸ್ತ ರೈತರು ಆಗಸ್ಟ್ 16 ರ ಸೋಮವಾರ ಪ್ರತಿಭಟನೆ ನಡೆಸಲಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಗಳ ಜಂಟಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದ್ದು, ಪ್ರತೀ ಎಕರೆಗೆ ಕನಿಷ್ಠ 77ಲಕ್ಷ ರು.ಗಳನ್ನು ಪರಿಹಾರವಾಗಿ ನೀಡಬೇಕು. ಅಲ್ಲದೇ, ನೌಕರಿ, ನಿವೇಶನಗಳನ್ನು ಕೂಡ ನೀಡಬೇಕು ಎಂದು ತಿಳಿಸಿವೆ.

ಬಳ್ಳಾರಿ ನಗರದ ಅಧಿದೇವತೆ ಶ್ರೀ ಕನಕದುರ್ಗಮ್ಮ ದೇವಸ್ಥಾನದಿಂದ ಪ್ರತಿಭಟನೆ ಆಗಸ್ಟ್ 16 ರ ಸೋಮವಾರ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ಪ್ರಾರಂಭ ಆಗಲಿದೆ. 300ಕ್ಕೂ ಹೆಚ್ಚಿನ ಸಂಖ್ಯೆಯ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+