ಮಿತ್ತಲ್ ಕಂಪೆನಿಗೆ ಭೂಮಿ ನೀಡಿಕೆಗೆ ವಿರೋಧ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಗಳ ಜಂಟಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದ್ದು, ಪ್ರತೀ ಎಕರೆಗೆ ಕನಿಷ್ಠ 77ಲಕ್ಷ ರು.ಗಳನ್ನು ಪರಿಹಾರವಾಗಿ ನೀಡಬೇಕು. ಅಲ್ಲದೇ, ನೌಕರಿ, ನಿವೇಶನಗಳನ್ನು ಕೂಡ ನೀಡಬೇಕು ಎಂದು ತಿಳಿಸಿವೆ.
ಬಳ್ಳಾರಿ ನಗರದ ಅಧಿದೇವತೆ ಶ್ರೀ ಕನಕದುರ್ಗಮ್ಮ ದೇವಸ್ಥಾನದಿಂದ ಪ್ರತಿಭಟನೆ ಆಗಸ್ಟ್ 16 ರ ಸೋಮವಾರ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ಪ್ರಾರಂಭ ಆಗಲಿದೆ. 300ಕ್ಕೂ ಹೆಚ್ಚಿನ ಸಂಖ್ಯೆಯ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.












Click it and Unblock the Notifications