ಮಿತ್ತಲ್ ಕಂಪೆನಿ ವಿರುದ್ಧ ಆಹೋರಾತ್ರಿ ಪ್ರತಿಭಟನೆ

ಈ ಕೈಗಾರಿಕೆಗಳ ಭೂ ಸಂತ್ರಸ್ತ ರೈತರ ಹೋರಾಟ ಸಮಿತಿ ಸಂಚಾಲಕ ಎಂ. ಬಸವರಾಜ್ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕುಡತಿನಿ, ಹರಗಿನಡೋಣಿ, ವೇಣಿವೀರಾಪುರ, ಕೊಳಗಲ್ಲು, ಎರ್ರಂಗಳಿ, ಸಿದ್ಧಮ್ಮನಹಳ್ಳಿ ಗ್ರಾಮಗಳ ರೈತರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆಗಸ್ಟ್ 30 ರ ಸೋಮವಾರ ಬೆಳಗ್ಗೆ 10ಗಂಟೆಗೆ ಪ್ರತಿಭಟನೆ ಪ್ರಾರಂಭ. ಆಗಸ್ಟ್ 31ರ ಮಂಗಳವಾರ ಬೆಳಗ್ಗೆ 10ಗಂಟೆಗೆ ಪ್ರತಿಭಟನೆ ಮುಕ್ತಾಯ ಆಗಲಿದೆ ಎಂದು ಅವರು ಹೇಳಿದರು.
ಕುಡತಿನಿ ಗ್ರಾಮವು ಈಗಾಗಲೇ ವಾಡಾ ವ್ಯಾಪ್ತಿಗೆ ಸೇರಿದೆ. ಈ ಗ್ರಾಮದ ಆಸುಪಾಸಿನಲ್ಲಿ ಪ್ರತಿ 30X40 ನಿವೇಶನಕ್ಕೆ 8 ರಿಂದ 15 ಲಕ್ಷ ರು. ಬೆಲೆ ಇದೆ. ಈ ಕಾರಣಕ್ಕಾಗಿ ರೈತರು ಭೂಮಿಯಲ್ಲಿ ಭಾರೀ ಯೋಜನೆಗಳಿಗೆ ನೀಡುತ್ತಿದ್ದು ಸರ್ಕಾರ - ಜಿಲ್ಲಾಡಳಿತ ಪ್ರತೀ ಎಕರೆಗೆ ಕನಿಷ್ಠ 77ಲಕ್ಷ ರು.ಗಳನ್ನು ಪರಿಹಾರವಾಗಿ ನಿಗದಿ ಮಾಡಬೇಕು ಎಂದು ಅವರು ಆಗ್ರಹಿಸಿದರು.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications