ಕೃಷಿ ತಂತ್ರಜ್ಞಾನಗಳ ಬಗ್ಗೆ 10 ಸಾವಿರ ರೈತರಿಗೆ ತರಬೇತಿ: ಸಚಿವ ಕೃಷ್ಣಬೈರೇಗೌಡ
ಬೆಂಗಳೂರು, ಜುಲೈ 14: ಕೃಷಿ ತಂತ್ರಜ್ಞಾನದ ಬಗ್ಗೆ ಪ್ರಸಕ್ತ ವರ್ಷ 10,300 ರೈತರಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆ ಎಂದು ಕೃಷಿ ಸಚಿವ ಕೃಷ್ಣಬೈರೇಗೌಡ ಅವರು ಸದನದಲ್ಲಿ ತಿಳಿಸಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಸದಸ್ಯ ಬಸನಗೌಡ ಆರ್. ಪಾಟೀಲ್ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಕೃಷಿ ಸಚಿವ ಕೃಷ್ಣ ಬೈರೇಗೌಡ ಉತ್ತರಿಸಿದರು.

ನೂತನ ಕೃಷಿ ತಂತ್ರಜ್ಞಾನಗಳ ಬಗ್ಗೆ ಕೃಷಿ ಇಲಾಖೆಯಿಂದ ತರಬೇತಿ, ಪ್ರವಾಸ, ಕೃಷಿ ಅಭಿಯಾನ, ಪ್ರಾತ್ಯಕ್ಷಿಕೆಗಳು, ಕೃಷಿ ಮೇಳ ಮುಖಾಂತರ ರೈತರಿಗೆ ಮಾಹಿತಿ ತಲುಪಿಸಲಾಗುತ್ತದೆ. ಭೂ ಸಮೃದ್ಧಿ ಯೋಜನೆಯಡಿ ಕಳೆದ ಮೂರು ವರ್ಷ ಗಳಲ್ಲಿ 7,441 ರೈತರಿಗೆ ತರಬೇತಿ ನೀಡಲಾಗಿದೆ. ಜಿಲ್ಲಾ ಕೃಷಿ ತರಬೇತಿ ಕೇಂದ್ರಗಳು ಮತ್ತು ಕೃಷಿ ವಿಜ್ಞಾನ ಕೇಂದ್ರಗಳಿಂದ ಈ ವರ್ಷ 12,810 ರೈತ/ರೈತ ಮಹಿಳೆಯರಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದ್ದಾರೆ.
Promoting mechanisation in agri. Paddy transplanter campaign, Udupi, costal K'taka. Cutting cultivation costs by 50% pic.twitter.com/aL4Cb0JH3I
— Krishna Byre Gowda (@krishnabgowda) July 10, 2016
ಕೃಷಿ ಯಂತ್ರೋಪಕರಣಗಳಿಗೆ 1,66,922 ಹಾಗೂ ಟಾರ್ಪಲಿನ್ಸ್ಗಳಿಗೆ 3,73,986 ಮತ್ತು ಕೃಷಿ ಘಟಕಗಳಿಗೆ 4,052 ರೈತರಿಂದ ಅರ್ಜಿ ಸಲ್ಲಿಕೆ ಯಾಗಿವೆ. ಅನುದಾನ ಲಭ್ಯತೆ ಆಧರಿಸಿ ಉಪಕರಣಗಳನ್ನು ಪೂರೈಕೆ ಮಾಡಲಾಗುವುದು ಎಂದಿದ್ದಾರೆ.
Paddy transplanter campaign, Udupi, costal Karnataka pic.twitter.com/Wbxa7soNjV
— Krishna Byre Gowda (@krishnabgowda) July 11, 2016
ಕೃಷಿ ಯಂತ್ರೋಪಕರಣಗಳ ಪೂರೈಕೆಗಾಗಿ 2015-16ನೇ ಸಾಲಿನಲ್ಲಿ 359.60 ರು ಕೋಟಿ ನಿಗದಿ ಮಾಡಲಾಗಿತ್ತು. ಪ್ರಸಕ್ತ ವರ್ಷ ಅದನ್ನು 432.43 ಕೋಟಿ ರು ಗೆ ಹೆಚ್ಚಿಸಲಾಗಿದೆ ಎಂದು ಅವರು ವಿವರಿಸಿದರು.
-
ಆಲಿಕಲ್ಲು ಮಳೆಗೆ ನೆಲಕಚ್ಚಿದ ಮಾವು, ಹಲಸು, ಕಲ್ಲಂಗಡಿ; ಕೈಗೆ ಬಂದ ತುತ್ತು ಬಾಯಿಗಿಲ್ಲ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ











Click it and Unblock the Notifications