15 ಎಕರೆ ತೋಟದಲ್ಲಿ ಕೊಳೆಯುತ್ತಿದೆ ಮಲ್ಲಿಗೆ, ಗುಲಾಬಿ, ಪಪ್ಪಾಯ
ಬಳ್ಳಾರಿ, ಏಪ್ರಿಲ್ 04: ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರಕ್ಕೆ ಲಾಕ್ಡೌನ್ ಅನಿವಾರ್ಯ ಆಗಿದ್ದರೂ, ಅವರಿಂದ ಅನೇಕರಿಗೆ ತೊಂದರೆ ಆಗಿದೆ. ಅದರಲ್ಲಿಯೂ ರೈತರ ಪಾಡು ಕೇಳಿದರೆ ನಿಜಕ್ಕೂ ಬೇಸರ ಆಗುತ್ತದೆ.
ಕೊರೋನಾ ಮಹಾ ಮಾರಿಗೆ ರೈತರ ಬಾಳು ಬೀದಿಗೆ ಬಿದ್ದಿದೆ. ಬೆಳೆದ ಬೆಳೆಯನ್ನು ಮಾರಾಟ ಮಾಡಲು ಆಗದೇ ರೈತರು ಕಂಗಾಲಾಗಿದ್ದಾರೆ. ರೈತರು ತಮ್ಮ ಬೆಳೆಯನ್ನು ತಾವೇ ನಾಳ ಮಾಡುತ್ತಿರುವ ಘಟನೆ ರಾಜ್ಯದಲ್ಲಿ ನಡೆಯುತ್ತಿದೆ. ಬಳ್ಳಾರಿ ಜಿಲ್ಲೆಯ ಹಂಗರಿ ಬೊಮ್ಮನಹಳ್ಳಿ ತಾಲೂಕಿನ ಶಿವಾನಂದಮಠ ಗ್ರಾಮದ ರೈತ ಶರಣಬಸಯ್ಯ ಕೂಡ ಈಗ ಕೆಟ್ಟ ಸ್ಥಿತಿಯಲ್ಲಿ ಇದ್ದಾರೆ.

ರೈತ ಶರಣಬಸಯ್ಯ 15 ಏಕರೆಯಲ್ಲಿ ಮಲ್ಲಿಗೆ ಹೂ, ಗುಲಾಬಿ ಹೂ, ಪಪ್ಪಾಯ ಹಣ್ಣುಗಳನ್ನು ಬೆಳೆದಿದ್ದರು. ಬೆಳೆ ತುಂಬ ಚೆನ್ನಾಗಿ ಬಂದಿತು. ಆದರೆ, ಈಗ ಅವರಿಗೆ ತಮ್ಮ ಬೆಳೆಯನ್ನು ಮಾರಾಟ ಮಾಡಲು ಆಗುತ್ತಿಲ್ಲ. ಲಾಕ್ಡೌನ್ನಿಂದ ಹೂವು ಹಣ್ಣುಗಳ ಬೇಡಿಕೆ ಕೂಡ ಕಡಿಮೆ ಆಗಿದೆ. ಅಲ್ಲದೆ ಮಾರಾಟಕ್ಕೆ ಸರಿಯಾದ ವ್ಯವಸ್ಥೆ ಸಿಗುತ್ತಿಲ್ಲ.
ಇದರಿಂದ ಹಣ್ಣು ಹಾಗೂ ಹೂವುಗಳು ತೋಟದಲ್ಲಿ ಕೊಳೆಯುವ ಸ್ಥಿತಿ ನಿರ್ಮಾಣವಾಗಿದೆ. ತಿಂಗಳುಗಳ ಕಾಲ ಕಷ್ಟಪಟ್ಟು ಬೆಳೆದ ಬೆಳೆ ತಮ್ಮ ಕಣ್ಣ ಮುಂದೆಯೇ ಹಾಳಾಗುತ್ತಿದೆ. ಏನು ಮಾಡುವುದು ತಿಕ್ಕು ತೊಚದ ಅವರು ಬೆಳೆದ ಬೆಳಯನ್ನು ದನಕರುಗಳಿಗೆ ಹಾಕುತಿದ್ದಾರೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications