ರುಚಿ ರುಚಿಯಾದ ಹಲಸಿಗೆ ಕರ್ನಾಟಕ ರೈತನ ಹೆಸರು: ಒಂದು ಹೆಮ್ಮೆಯ ಕ್ಷಣ!
ಬೆಂಗಳೂರು, ಸೆಪ್ಟೆಬರ್ 26: ಕರ್ನಾಟಕದ ರೈತರ ಪಾಲಿಗೆ ಇದೊಂದು ಹೆಮ್ಮೆಯ ಕ್ಷಣ! ರುಚಿ, ರುಚಿಯಾದ ಹೊಸತಳಿಯ ಹಲಸೊಂದಕ್ಕೆ ಕರ್ನಾಟಕದ ರೈತರೊಬ್ಬರ ಹೆಸರನ್ನು ಇಡಲಾಗಿದೆ. ಈ ತಳಿಯ ಹಲಸನ್ನು ತುಮಕೂರಿನ ರೈತ ಸಿದ್ದೇಶ್ ಎನ್ನುವವರು ಸಂರಕ್ಷಿಸಿ, ಬೆಳೆಸಿ, ಉಳಿಸಿದ್ದರಿಂದ ಹಲಸಿಗೆ 'ಸಿದ್ದು ಹಲಸು' ಎಂದು ನಾಮಕರಣ ಮಾಡಲಾಗಿದೆ.
ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಸುವರ್ಣ ಮಹೋತ್ಸವದ ಅಂಗವಾಗಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್ ಸಿ)ಯಲ್ಲಿ ನಡೆದ ತೋಟಗಾರಿಕೆ ಕುರಿತ ಅಂತಾರಾಷ್ಟ್ರೀಯ ವಿಚಾರಗೋಷ್ಠಿಯಲ್ಲಿ ಕರ್ನಾಟಕ ರಾಜ್ಯಪಾಲ ವಜುಭಾಯ್ ವಾಲಾ ಈ ವಿಷಯವನ್ನು ತಿಳಿಸಿದರು.

ತುಮಕೂರಿನ ಚೇಳೂರಿನ ಎಸ್.ಎಸ್.ಪರಮೇಶ ಅವರಿಗೆ ಉತ್ತಮ ಮತ್ತು ಹೊಸ ತಳಿಯ ಹಲಸನ್ನು ಅಭಿವೃದ್ಧಿಪಡಿಸಿದ್ದಕ್ಕಾಗಿ ಪ್ರಶಸ್ತಿ ನೀಡಲಾಯಿತು. ಈ ಅಪರೂಪದ ತಳಿಯ ಹಲಸನ್ನು ಉಳಿಸಿದ್ದು, ಬೆಳೆಸಿದ್ದು ಪರಮೇಶ ಅವರ ತಂದೆ ಸಿದ್ದೇಶ್ ಆದ್ದರಿಂದ ಈ ಹಲಸಿನ ತಳಿಗೆ 'ಸಿದ್ದು ಹಲಸು' ಎಂದು ನಾಮಕರಣ ಮಾಡಲಾಗಿದೆ.
More From
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications