ರುಚಿ ರುಚಿಯಾದ ಹಲಸಿಗೆ ಕರ್ನಾಟಕ ರೈತನ ಹೆಸರು: ಒಂದು ಹೆಮ್ಮೆಯ ಕ್ಷಣ!
ಬೆಂಗಳೂರು, ಸೆಪ್ಟೆಬರ್ 26: ಕರ್ನಾಟಕದ ರೈತರ ಪಾಲಿಗೆ ಇದೊಂದು ಹೆಮ್ಮೆಯ ಕ್ಷಣ! ರುಚಿ, ರುಚಿಯಾದ ಹೊಸತಳಿಯ ಹಲಸೊಂದಕ್ಕೆ ಕರ್ನಾಟಕದ ರೈತರೊಬ್ಬರ ಹೆಸರನ್ನು ಇಡಲಾಗಿದೆ. ಈ ತಳಿಯ ಹಲಸನ್ನು ತುಮಕೂರಿನ ರೈತ ಸಿದ್ದೇಶ್ ಎನ್ನುವವರು ಸಂರಕ್ಷಿಸಿ, ಬೆಳೆಸಿ, ಉಳಿಸಿದ್ದರಿಂದ ಹಲಸಿಗೆ 'ಸಿದ್ದು ಹಲಸು' ಎಂದು ನಾಮಕರಣ ಮಾಡಲಾಗಿದೆ.
ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಸುವರ್ಣ ಮಹೋತ್ಸವದ ಅಂಗವಾಗಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್ ಸಿ)ಯಲ್ಲಿ ನಡೆದ ತೋಟಗಾರಿಕೆ ಕುರಿತ ಅಂತಾರಾಷ್ಟ್ರೀಯ ವಿಚಾರಗೋಷ್ಠಿಯಲ್ಲಿ ಕರ್ನಾಟಕ ರಾಜ್ಯಪಾಲ ವಜುಭಾಯ್ ವಾಲಾ ಈ ವಿಷಯವನ್ನು ತಿಳಿಸಿದರು.

ತುಮಕೂರಿನ ಚೇಳೂರಿನ ಎಸ್.ಎಸ್.ಪರಮೇಶ ಅವರಿಗೆ ಉತ್ತಮ ಮತ್ತು ಹೊಸ ತಳಿಯ ಹಲಸನ್ನು ಅಭಿವೃದ್ಧಿಪಡಿಸಿದ್ದಕ್ಕಾಗಿ ಪ್ರಶಸ್ತಿ ನೀಡಲಾಯಿತು. ಈ ಅಪರೂಪದ ತಳಿಯ ಹಲಸನ್ನು ಉಳಿಸಿದ್ದು, ಬೆಳೆಸಿದ್ದು ಪರಮೇಶ ಅವರ ತಂದೆ ಸಿದ್ದೇಶ್ ಆದ್ದರಿಂದ ಈ ಹಲಸಿನ ತಳಿಗೆ 'ಸಿದ್ದು ಹಲಸು' ಎಂದು ನಾಮಕರಣ ಮಾಡಲಾಗಿದೆ.
More From
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications