ತಮಿಳುನಾಡು ರೈತರ ಜಂತರ್ ಮಂತರ್ ಪ್ರತಿಭಟನೆಗೆ ಪ್ರಕಾಶ್ ರೈ ಬೆಂಬಲ
ಬರ ಪರಿಹಾರಕ್ಕೆ ಕೋರಿ ತಮಿಳುನಾಡು ರೈತರು ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ ಬಹುಭಾಷಾ ನಟ ಪ್ರಕಾಶ್ ರೈ ಮತ್ತು ತಮಿಳು ನಟ ವಿಶಾಲ್ ಬೆಂಬಲ ನೀಡಿದ್ದಾರೆ.
ದೆಹಲಿ, ಮಾರ್ಚ್ 24: ಬರ ಪರಿಹಾರಕ್ಕೆ ಕೋರಿ ತಮಿಳುನಾಡು ರೈತರು ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ ಬಹುಭಾಷಾ ನಟ ಪ್ರಕಾಶ್ ರೈ ಮತ್ತು ತಮಿಳು ನಟ ವಿಶಾಲ್ ಬೆಂಬಲ ನೀಡಿದ್ದಾರೆ.
ಕೇಂದ್ರ ಸರಕಾರ ತಮಗೆ ಬರ ಪರಿಹಾರ ನೀಡಬೇಕು ಎಂದು ಕೋರಿ ಜಂತರ್ ಮಂತರ್ ನಲ್ಲಿ ತಮಿಳುನಾಡಿನ ರೈತರು ಕಳೆದ 10 ದಿನಗಳಿಂದ ಅರೆ ಬೆತ್ತಲ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ತೆರಳಿ ಪ್ರಕಾಶ್ ರೈ ಮತ್ತು ತಮಿಳು ನಟ ವಿಶಾಲ್ ರೈತರ ಜತೆ ಧರಣಿ ಕೂತಿದ್ದಾರೆ.[ಆರ್ ಕೆ ನಗರ ಉಪಚುನಾವಣೆ: ಇ.ಮದುಸೂಧನ್ ನಾಮಪತ್ರ ಸಲ್ಲಿಕೆ]

ಈ ಕುರಿತು ಮಾತನಾಡಿರುವ ಪ್ರಕಾಶ್ ರೈ, "ಅವರ (ರೈತರ) ಸಮಸ್ಯೆಯನ್ನು ಯಾರೂ ಕೇಳುತ್ತಿಲ್ಲ. ಸಂಬಂಧಪಟ್ಟ ಸಚಿವರು ಗಮನಿಸಬಹುದು ಎಂದು ನಾನು ಪ್ರತಿಭಟನೆಗೆ ಬೆಂಬಲ ಸೂಚಿಸಲು ಇಲ್ಲಿಗೆ ಬಂದಿದ್ದೇನೆ,' ಎಂದು ಹೇಳಿದ್ದಾರೆ.[ಶಶಿಕಲಾಗೆ 'ಟೋಪಿ', ಪನ್ನೀರ್ ಸೆಲ್ವಂಗೆ 'ವಿದ್ಯುತ್ ಕಂಬ']
Their cries aren't being heard, here to support so that concerned ministries take notice: Prakash Raj on joining TN farmers' protest #Delhi pic.twitter.com/gB8pTVPsxG
— ANI (@ANI_news) March 24, 2017
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications