ಗೋಹತ್ಯೆ ನಿಷೇಧ ಏಕೆ? ಜ್ಞಾನಪೀಠಿಗಳ ಪ್ರಶ್ನೆ

ಜಾನುವಾರು ಹತ್ಯೆ ನಿಷೇಧ ಕಾಯಿದೆ ವಿರೋಧಿ ಜನಾಂದೋಲನ ಸಂಘಟನೆಯು ಆಯೋಜಿಸಿದ್ದ ವಿಚಾರಣ ಸಂಕಿರಣದಲ್ಲಿ ಮಾತನಾಡುತ್ತಿದ್ದ ಕಾರ್ನಾಡ್, ಪ್ರಜಾತಂತ್ರ ವ್ಯಸ್ಥೆಯಲ್ಲಿ ಇಂಥ ಆಹಾರವನ್ನೇ ಸೇವಿಸಬೇಕು ಇಂಥದ್ದನ್ನು ತಿನ್ನಬಾರದೆಂದು ಕಾನೂನು ರೂಪಿಸಲು ಸರಕಾರಕ್ಕೆ ಅಧಿಕಾರವಿಲ್ಲ, ಇದು ರೈತ ವಿರೋಧಿ ಧೋರಣೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಗೋಹತ್ಯೆ, ಸಾಗಾಣೆ ಮಾಡಿದರೆ ಅಪರಾಧ. ಮನೆಯಲ್ಲಿ ಗೋಮಾಂಸ ಇರುವುದೂ ಅಪರಾಧ. ಹೀಗೆ ಈ ಕಾಯಿದೆ ಜಾರಿಗೆ ಬಂದರೆ, ಊರು ತುಂಬಾ ಅಪರಾಧಿಗಳು ಸೃಷ್ಟಿ ಯಾಗುತ್ತಾರೆ.
ಒಟ್ಟಿನಲ್ಲಿ ಅಪರಾಧಿಗಳನ್ನು ಸೃಷ್ಟಿ ಮಾಡುವ ಕಾನೂನು ನಮಗೆ ಬೇಕೇ ಎಂದು ಗಿರೀಶ್ ಕಾರ್ನಾಡ್ ಸರಕಾರವನ್ನು ಪ್ರಶ್ನಿಸಿದ್ದಾರೆ. ಗೋಹತ್ಯೆ ಕಾಯಿದೆ ವಿರೋಧಿಸಿ ಶಿವಾಜಿನಗರದ ಮೈದಾನದಲ್ಲಿ ಜೂ.28 ರಂದು ಜನಾಂದೋಲನ ಸಮಾವೇಶ ಹಮ್ಮಿಕೊಳ್ಳಲಾಗಿದೆ ಮತ್ತು ಸಾಹಿತಿ ಡಾ. ಯು ಆರ್ ಅನಂತಮೂರ್ತಿ ಈ ಸಮಾವೇಶವನ್ನು ಉದ್ಘಾಟಿಸಲಿದ್ದಾರೆಂದು ಸಂಘಟನೆಯ ಕಾರ್ಯದರ್ಶಿ ಹೇಳಿಕೆ ನೀಡಿದ್ದಾರೆ.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications