ಬೆಂಗಳೂರು : ಹಾಪ್ಕಾಮ್ಸ್ ಮಾವು ಮೇಳಕ್ಕೆ ಚಾಲನೆ
ಬೆಂಗಳೂರು, ಮೇ 15 : ವಿವಿಧ ಬಗೆಯ ಮಾವಿನ ಹಣ್ಣುಗಳ ರುಚಿ ನೋಡಲು ಹಾಪ್ಕಾಮ್ಸ್ಗೆ ಭೇಟಿ ನೀಡಬಹುದಾಗಿದೆ. ಬೆಂಗಳೂರಿನಲ್ಲಿ ಮಾವು ಮತ್ತು ಹಲಸಿನ ಮೇಳಕ್ಕೆ ಶುಕ್ರವಾರ ಚಾಲನೆ ಸಿಕ್ಕಿದೆ. ಗ್ರಾಹಕರನ್ನು ಸೆಳೆಯಲು ಬೆಳಗ್ಗೆ 6.30ಕ್ಕೆ ಹಾಪ್ಕಾಮ್ಸ್ಅನ್ನು ತೆರೆಯಲಾಗುತ್ತಿದೆ.
ಹಾಪ್ಕಾಮ್ಸ್ ವಾರ್ಷಿಕವಾಗಿ ಆಯೋಜಿಸುವ ಮಾವು ಮತ್ತು ಹಲಸಿನ ಮೇಳಕ್ಕೆ ಶುಕ್ರವಾರ ಚಾಲನೆ ಸಿಕ್ಕಿದೆ. ಬೆಂಗಳೂರಿನ 250ಕ್ಕೂ ಹೆಚ್ಚು ಹಾಪ್ಕಾಮ್ಸ್ಗಳಲ್ಲಿ ವಿವಿಧ ಬಗೆಯ ಮಾವು ಮತ್ತು ಹಲಸಿನ ಹಣ್ಣುಗಳು ಶೇ 10ರ ರಿಯಾಯಿತಿ ದರದಲ್ಲಿ ಗ್ರಾಹಕರಿಗೆ ದೊರೆಯುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ. [ಹಣ್ಣುಗಳ ರಾಜನಿಗೆ ಸಿಕ್ತು ಪ್ರಧಾನಿ ಮೋದಿ ಹೆಸರು]

ರೈತರಿಂದ ನೇರವಾಗಿ ಖರೀದಿ ಮಾಡಿದ ಮಾವಿನ ಹಣ್ಣುಗಳು ಮೇಳದಲ್ಲಿ ಲಭ್ಯವಿದ್ದು, ಇವು ಕಾರ್ಬೈಡ್ ಮುಕ್ತವಾಗಿವೆ. ಗ್ರಾಹಕರು ಮೇಳಕ್ಕೆ ಭೇಟಿ ಕೊಟ್ಟು ಆರೋಗ್ಯಯುಕ್ತವಾದ ರಸಭರಿತ ಮಾವಿನ ಹಣ್ಣುಗಳನ್ನು ಖರೀದಿಸಬಹುದಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. [ಬೆಳಗ್ಗೆ 6 ಗಂಟೆಗೆ ಹಾಪ್ ಕಾಮ್ಸ್ ಓಪನ್]
15 ಬಗೆಯ ಹಣ್ಣುಗಳು : ಮಾವು ಮೇಳಕ್ಕೆ ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಿಂದ ಮಾವಿನ ಹಣ್ಣು ಬಂದಿದೆ. ಈ ಬಾರಿ ರಾಮನಗರದಿಂದ ಹೆಚ್ಚು ಹಣ್ಣುಗಳು ಬಂದಿವೆ. ಕೋಲಾರದಲ್ಲಿ ಫಸಲು ಕಡಿಮೆ ಇದೆ, ಹಣ್ಣುಗಳು ವಿಳಂಬವಾಗಿ ಮಾರುಕಟ್ಟೆಗೆ ಬರಲಿವೆ. ಬಾದಾಮಿ, ರಸಪುರಿ, ತೋತಪುರಿ ಸೇರಿದಂತೆ 15ಕ್ಕೂ ಹೆಚ್ಚಿನ ತಳಿಗಳು ಹಣ್ಣುಗಳು ಮೇಳದಲ್ಲಿ ಲಭ್ಯವಿವೆ. [ಹಾಪ್ ಕಾಮ್ಸ್ ವ್ಯಾಪಾರ ಕುಂಠಿತಕ್ಕೆ ಕಾರಣವೇನು?]
ದರಗಳು : ಮಾವು ಮೇಳದಲ್ಲಿ ಗ್ರಾಹಕರಿಗೆ ಶೇ 10ರ ರಿಯಾಯಿತಿಯಲ್ಲಿ ಹಣ್ಣುಗಳು ಮಾರಾಟಕ್ಕೆ ಲಭ್ಯವಿದೆ. ಬಾದಾಮಿಗೆ 93 ರೂ., ರಸಪುರಿಗೆ 63, ಮಲ್ಲಿಕಾ 81, ಮಲಗೋವಾ 83 ರೂ. ದರವಿದೆ. ಗ್ರಾಹಕರ ಅನುಕೂಲಕ್ಕಾಗಿ ಬೆಳಗ್ಗೆ 6 ಗಂಟೆಗೆ ಹಾಪ್ಕಾಮ್ಸ್ಗಳನ್ನು ತೆರೆಯಲಾಗುತ್ತದೆ ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications