ಸಿದ್ದರಾಮಯ್ಯ ತವರಲ್ಲೇ ಶಕ್ತಿ ಪ್ರದರ್ಶನಕ್ಕೆ ಬಿಜೆಪಿ ಸಿದ್ಧ
ನಂಜನಗೂಡು, ಸೆಪ್ಟೆಂಬರ್.04 ಸಂಸದ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ರೈತ ಚೈತನ್ಯ ಯಾತ್ರೆ ಭಾನುವಾರ ಸೆಪ್ಟೆಂಬರ್13 ರಂದು ಮೈಸೂರಿನಲ್ಲಿ ಸಮಾರೋಪಗೊಳ್ಳಲಿದೆ.
ರಾಜ್ಯದ ಉದ್ದಗಲಕ್ಕೆ ಪ್ರವಾಸ ನಡೆಸಿದ ಬಿಎಸ್ ವೈ ಮತ್ತು ನಾಯಕರು ರೈತರಿಗೆ ಸಾಂತ್ವನ ಹೇಳುವ ಕೆಲಸ ಮಾಡಿದ್ದಾರೆ. ಸಮಾರೋಪ ಕಾರ್ಯಕ್ರಮಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಗಮಿಸುತ್ತಾರೆ ಎಂದು ಹೇಳಲಾಗಿದೆ.[ಬಿಎಸ್ ಯಡಿಯೂರಪ್ಪ ರಾಜ್ಯ ರಾಜಕಾರಣಕ್ಕೆ ಮರಳಿದರೆ?]

ಮೊದಲಿನಿಂದಲೂ ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿಕೊಂಡು ಬಂದ ಬಿಎಸ್ ವೈ ಭಾನುವಾರ ಸಿಎಂ ತವರಿನಲ್ಲೇ ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ಯಾತ್ರೆ ನಂಜನಗೂಡಿನಲ್ಲಿ ಸಮಾವೇಶ ಗೊಂಡಿತ್ತು. ಈ ವೇಳೆ ಮಾತನಾಡಿದ ಬಿಎಸ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.['ನಾಳೆಯಿಂದ ಸಿದ್ದರಾಮಯ್ಯ ಅವರೇ ಹೈಕಮಾಂಡ್']
ಬಿಜೆಪಿಯ ಪ್ರಮುಖ ನಾಯಕರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಸಿಟಿ ರವಿ, ಶ್ರೀರಾಮಲು ಸೇರಿದಂತೆ ಅನೇಕರು ಯಾತ್ರೆಯಲ್ಲಿ ಭಾಗಹಿಸಿದ್ದರು. ಪವರ್ ಕಟ್, ರೈತರ ಸಾಲ ಮನ್ನಾ, ಆತ್ಮಹತ್ಯೆ ಪ್ರಕರಣಗಳಿಗೆ ಸಿಗದ ಪರಿಹಾರ, ಕಬ್ಬು ಬೆಳೆಗಾರರ ಹೋರಾಟ, ,ಕಳಸಾ ಬಂಡೂರಿ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಬಿಜೆಪಿ ನಾಯಕರು ಮಾತನಾಡಲಿದ್ದಾರೆ.
More From
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ಬೆಂಗಳೂರಲ್ಲಿ ಹೆಚ್ಚಾದ ಏಪ್ರಿಲ್ ಬಿಸಿಲಿನ ಕಾವು: 37°C ತಾಪಮಾನ ದಾಖಲು, 40 ಡಿಗ್ರಿ ತಲುಪುವ ನಿರೀಕ್ಷೆ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ












Click it and Unblock the Notifications