ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನನಗೆ ಇಮೇಲ್ ಕಳಿಸಿ-ಯಡಿಯೂರಪ್ಪ

By Staff
|
Google Oneindia Kannada News

Yeddyurappa
ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬಗ್ಗೆ ರಚನಾತ್ಮಕ ಚಿಂತನೆ ನಡೆಸಲು ಸೆ.9 ರಿಂದ 11 ರ ವರೆಗೆ ನಡೆಯುವ ವಿಧಾನ ಸಭಾ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಜನರಿಂದ ಸಲಹೆಗಳು ಬೇಕಾಗಿವೆ.ಗ್ರಾಮೀಣಾಭಿವೃದ್ಧಿಯ ಕುರಿತ ಚರ್ಚೆ ಯಾವ ಪಥದಲ್ಲಿ ಇರಬೇಕು, ಇಡೀ ಚರ್ಚೆಯ ಆಶಯ ಏನಾಗಬೇಕು?ಎಂಬುದರ ಬಗ್ಗೆ ರಚನಾತ್ಮಕ ಸಲಹೆಗಳನ್ನು ಮುಖ್ಯಮಂತ್ರಿಯವರ ವೆಬ್ ಸೈಟ್ ಮೂಲಕ ಕಳುಹಿಸಬಹುದು.

ಅಥವಾ ಈ ಮೇಲ್: [email protected]

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X