ಬಿಟಿ ಬದನೆ ವಿರುದ್ಧ ಬಾಬಾ ರಾಮದೇವ್ ಕಿಡಿ

ಇದ್ಯಾವುದೂ ಸರಕಾರವನ್ನು ಕಾಡುತ್ತಿಲ್ಲವೇ ? ಸರಕಾರದ ಇಂತಹ ಜನವಿರೋಧಿ ನಿಲುವು ನಾಚಿಕೆಗೇಡು ಎಂದು ನೋವಿನಿಂದ ಪ್ರತಿಕ್ರಿಯಿಸಿದ್ದಾರೆ. ಖಂಡಿತವಾಗಿಯೂ ಕುಲಾಂತರಿ ಆಹಾರದಿಂದ ಗಂಭೀರ ಆರೋಗ್ಯ ಸಮಸ್ಯೆ ಬಾಧಿಸಲಿದೆ ಎಂದು ಅವರು ಎಚ್ಚರಿಸಿದ್ದಾರೆ. ದಿಲ್ಲಿಯಲ್ಲಿ ಪ್ರತಿಭಟನೆ ದಿಲ್ಲಿಯಲ್ಲಿ ಗ್ರೀನ್ಪೀಸ್ ಇಂಡಿಯಾ ವತಿಯಿಂದ ದಿಲ್ಲಿಯಲ್ಲಿ ಬಿ.ಟಿ.ಬದನೆ ಬೆಳೆಯಲು ಅವಕಾಶ ನೀಡುವ ಸರಕಾರದ ನೀತಿಯ ವಿರುದ್ಧ ಮೌನ ಮೆರವಣಿಗೆ ನಡೆಯಿತು.
ಬಿಟಿ ಬದನೆ ವಿರುದ್ಧ ಗ್ರೀನ್ ಪೀಸ್ ಸಮರ
ಸಾವಿರಾರು ಮಂದಿ ಪಾಲ್ಗೊಂಡಿದ್ದರು.ಈಗಾಗಲೇ ಸರಕಾರದೇಶದ ಏಳು ಪ್ರಮುಖ ನಗರಗಳಲ್ಲಿ ಬಿ.ಟಿ.ಬದನೆ ಕುರಿತು ಸಾರ್ವಜನಿಕ ಚರ್ಚೆ ಆಯೋಜಿಸಿದ್ದು ಅಲ್ಲೆಲ್ಲ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಆದ್ದರಿಂದ ಸರಕಾರ ಇದನ್ನು ನಿಷೇಧಿಸಬೇಕು ಎಂಬುದಾಗಿ ಗ್ರೀನ್ಪೀಸ್ ಇಂಡಿಯಾದ ದೀಪಕ್ ಪುರಿ ಹೇಳಿದರು. ಕಳೆದ ವರ್ಷ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಜೈರಾಮ್ ರಮೇಶ್ ಅವರು ರೈತರು, ತಜ್ಞರು, ವಿಜ್ಞಾನಿಗಳೊಂದಿಗೆ ಹೆಚ್ಚಿನ ಸಮಾಲೋಚನೆ ನಡೆಸುವುದಾಗಿ ಭರವಸೆಯಿತ್ತಿದ್ದರು. ಆದರೆ ಇದೀಗ ಸರಕಾರ ಬಿ.ಟಿ.ಬದನೆ ಬೆಳೆಯುವ ಕುರಿತಂತೆ ಒಲವು ತೋರುತ್ತಿದೆ.
ಪರಿಸರ ಖಾತೆಯು ಜೆನೆಟಿಕ್ ಇಂಜಿನಿಯರಿಂಗ್ ಅಪ್ರೂವಲ್ ಕಮಿಟಿ (ಜಿಇಎಸಿ)ಯನ್ನು ರಚಿಸಿದ್ದು, ಇದು ಬಿಟಿ ಬದನೆಯನ್ನು ಹೊಲದಲ್ಲಿ ಬೆಳೆದು ಪರೀಕ್ಷಿಸುವಂತೆ ಶಿಫಾರಸು ಮಾಡಿತ್ತು. ಅಮೆರಿಕ ಮೂಲದ ಬಹುರಾಷ್ಟ್ರೀಯ ಕೃಷಿ ಜೈವಿಕ ತಂತ್ರಜ್ಞಾನ ಕಾರ್ಪೋರೇಶನ್ ಇದನ್ನು ಹೇಗಾದರೂ ಮಾಡಿ ಭಾರತದಲ್ಲಿ ತರುವಂತೆ ಹುನ್ನಾರ ನಡೆಸುತ್ತಿದ್ದು ವಿವಿಧ ಹಂತಗಳಲ್ಲಿ ಲಾಬಿ ನಡೆಸಿ ದೇಶದ ರಾಜಕಾರಣಿಗಳನ್ನು , ಭ್ರಷ್ಟ ಅಧಿಕಾರಿಗಳನ್ನು ಬಳಸಿಕೊಂಡು ಕಾರಸ್ಥಾನ ರೂಪಿಸುತ್ತಿದೆ ಎಂದು ಆರೋಪಿಸಲಾಗಿದೆ. ಇತ್ತ ಹೈದ್ರಾಬಾದ್ನಲ್ಲೂ ಬಿಟಿಬದನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications