ಬಜೆಟ್ 2022: ರಾಸಾಯನಿಕ ಮುಕ್ತ, ಸಾವಯವ ಕೃಷಿಗೆ ಉತ್ತೇಜನ; ಶೋಭಾ ಕರಂದ್ಲಾಜೆ

ನವದೆಹಲಿ, ಫೆಬ್ರವರಿ 1: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ದೇಶದ ಸಾಮಾನ್ಯ ಬಜೆಟ್ ಮಂಡಿಸಿದ್ದು, ಕೇಂದ್ರ ಬಜೆಟ್‌ಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಭಿನಂದಿಸಿದ್ದಾರೆ.

ಈ ಕುರಿತು ಕೂ ಮಾಡಿರುವ ಅವರು, ಉತ್ಪಾದಕತೆ, ಮಣ್ಣಿನ ಆರೋಗ್ಯ ಮತ್ತು ಸಂಚಿತ ಆದಾಯದಲ್ಲಿ ಧನಾತ್ಮಕ ಪರಿಣಾಮಗಳನ್ನು ನೋಡುವ ಮೂಲಕ ದೇಶಾದ್ಯಂತ ರೈತರು ರಾಸಾಯನಿಕ ಮುಕ್ತ ಸಾವಯವ ಕೃಷಿಯನ್ನು ಕೈಗೊಳ್ಳಲು ಉತ್ತೇಜನ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಶ್ರಮದಾಯಕ ಪ್ರಯತ್ನಗಳಿಂದ ಭಾರತವು ಸಾವಯವ ಕೃಷಿಯಲ್ಲಿ ಹೆಚ್ಚಿನ ಸಂಖ್ಯೆಯ ರೈತರನ್ನು ಹೊಂದಲು ಅನುವು ಮಾಡಿಕೊಟ್ಟಿದೆ ಎಂದು ತಿಳಿಸಿದ್ದಾರೆ.

Budget 2022 Reactions: Union Agriculture Minister Shobha Karandlaje Reaction to Union Budget 2022-23

ಬಜೆಟ್‌ನಲ್ಲಿ ಕೃಷಿ ವಲಯಕ್ಕೆ ನೀಡಿದ್ದೇನು?
ಬೆಳೆ ಮೌಲ್ಯಮಾಪನ, ಭೂ ದಾಖಲೆಗಳ ಡಿಜಿಟಲೀಕರಣ, ಕೀಟನಾಶಕ ಮತ್ತು ಪೋಷಕಾಂಶಗಳ ಸಿಂಪರಣೆಗಾಗಿ ಕಿಸಾನ್ ಡ್ರೋನ್‌ಗಳ ಬಳಕೆಯನ್ನು ಉತ್ತೇಜಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

Recommended Video

      Budget ಮಂಡಿಸುವ ಆರಂಭದಲ್ಲೇ Modi ಕನಸಿಗೆ ಗರಿ | Oneindia Kannada
      Budget 2022 Reactions: Union Agriculture Minister Shobha Karandlaje Reaction to Union Budget 2022-23

      2021-22ರ ರಾಬಿ ಋತುವಿನಲ್ಲಿ ಗೋಧಿ ಸಂಗ್ರಹಣೆ ಮತ್ತು 2021-22ರ ಖಾರಿಫ್ ಋತುವಿನಲ್ಲಿ ಭತ್ತದ ಅಂದಾಜು ಸಂಗ್ರಹಣೆಯು 163 ಲಕ್ಷ ರೈತರಿಂದ 1208 ಲಕ್ಷ ಮೆಟ್ರಿಕ್ ಟನ್ ಗೋಧಿ ಮತ್ತು ಭತ್ತವನ್ನು ಸಂಗ್ರಹಿಸಲಾಗಿದೆ ಮತ್ತು 2.37 ಲಕ್ಷ ಕೋಟಿ ರೂ.ಗಳು ಅವರ MSP ಮೌಲ್ಯದ ನೇರವಾಗಿ ಖಾತೆಗಳಿಗೆ ಪಾವತಿಯಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+