ಎಫ್ ಡಿಐನಿಂದ 80 ಲಕ್ಷ ಉದ್ಯೋಗ ಗ್ಯಾರಂಟಿ!

ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಚಿಲ್ಲರೆ ಮಾರುಕಟ್ಟೆ ಕ್ಷೇತ್ರದಲ್ಲಿ ಭಾರಿ ಬಂಡವಾಳ ಹೂಡಿಕೆ ಅಗತ್ಯವಿದೆ. ಇದರಿಂದ ದೇಶದಲ್ಲಿ ಕಾಡುತ್ತಿರುವ ನಿರುದ್ಯೋಗ ಸಮಸ್ಯೆ ನಿವಾರಿಸಬಹುದು.
ವಿದೇಶಿ ನೇರ ಬಂಡವಾಳ ಹೂಡಿಕೆ ಇದಿಲ್ಲದಿದ್ದರೆ ನಾಳೆಯಾದರೂ ಒಪ್ಪಿಕೊಳ್ಳಬೇಕಾಗುತ್ತದೆ. ಯುಪಿಎ ಸರ್ಕಾರದ ಕ್ರಮ ಸರಿಯಾಗಿದೆ ಎಂದು ಗ್ಲೋಬಲ್ ಹಂಟ್ ಸಂಸ್ಥೆ ನಿರ್ದೇಶಕ ಸುನೀಲ್ ಗೋಯಲ್ ಅಭಿಪ್ರಾಯಪಟ್ಟಿದ್ದಾರೆ.
ಜೀವ ಉಳಿಸುವ ಔಷಧಿ ಉದ್ಯಮಕ್ಕೆ ಬಂಡವಾಳ ಹೂಡಿಕೆ ಹೆಚ್ಚಾದರೆ, ಉದ್ಯೋಗ ಸೃಷ್ಟಿಯೂ ಹೆಚ್ಚಾಗುತ್ತದೆ. ಕೆಲಸಗಳು ಹೆಚ್ಚು ಕ್ರಿಯಾಶೀಲವಾಗಿ ನಡೆಯುತ್ತದೆ.
ಅಂದಾಜಿನ ಪ್ರಕಾರ ಸುಮಾರು 60 ರಿಂದ 80 ಲಕ್ಷ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿದೆ ಎಂದು ಸುನೀಲ್ ಹೇಳಿದ್ದಾರೆ.
ವಾಲ್ ಮಾರ್ಟ್ ಸಂಸ್ಥೆಯೊಂದೆ ಸುಮಾರು 1.8 ದಶಲಕ್ಷ ಜನರಿಗೆ ಉದ್ಯೋಗ ನೀಡಿದೆ. ಇದೇ ರೀತಿ ಇತರೆ ವಿದೇಶಿ ಸಂಸ್ಥೆಗಳು ಬಂದರೆ ನಮ್ಮಲ್ಲಿ ಹೆಚ್ಚಿನ ವೃತ್ತಿಪರತೆ, ಕಾರ್ಯಕ್ಷಮತೆ ಕಾಣಬಹುದು ಎಂದು ಟೀಮ್ ಲೀಸ್ ಸರ್ವೀಸ್ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications