ಎಫ್ ಡಿಐಗೆ ರತನ್ ಟಾಟಾ ಅಚ್ಚರಿಯ ಬೆಂಬಲ

ಎಫ್ ಡಿಐ ಬಗ್ಗೆ ಯುಪಿಎ ಸರ್ಕಾರ ತಳೆದಿರುವ ನಿಲುವು ಸಮರ್ಪಕವಾಗಿದೆ ಎಂದು ಟ್ವೀಟ್ ಮಾಡುವ ಮೂಲಕ ಟಾಟಾ ಅಚ್ಚರಿ ಮೂಡಿಸಿದ್ದಾರೆ.
ವಿದೇಶಿ ರೀಟೈಲ್ ಕ್ಷೇತ್ರ ದಿಗ್ಗಜ ಕಂಪನಿಗಳು ಭಾರತದಲ್ಲಿ ಮಳಿಗೆ ಆರಂಭಿಸಲು ಟಾಟಾ ಅವರು ವಿರೋಧ ವ್ಯಕ್ತಪಡಿಸುತ್ತಿಲ್ಲ ಎಂದು ಅವರ ಈ "Political differences and vested interests should never be allowed to stand in the way of India's economic progress." ಟ್ವೀಟ್ ನಿಂದ ಸ್ಪಷ್ಟವಾಗುತ್ತದೆ.
ಭಾರತದ ಆರ್ಥಿಕ ಪ್ರಗತಿಗೆ ಎಫ್ ಡಿಐ ಪೂರಕವಾಗಲಿದೆ ಎನ್ನುತ್ತಾ "We should never let the extraordinary momentum achieved or the global visibility we had diminish." ಟ್ವೀಟ್ ಮಾಡಿದ್ದಾರೆ.
ಗತವೈಭವದಲ್ಲಿ ಬದುಕುವುದಕ್ಕಿಂತ ಆರ್ಥಿಕ ಔನ್ನತ್ಯ ಸಾಧಿಸುವತ್ತ ಹೆಜ್ಜೆ ಹಾಕಬೇಕಿದೆ ಎಂದಿರುವ ಟಾಟಾ ತಮ್ಮ ಇತ್ತೀಚಿನ ಟ್ವೀಟ್ ನಲ್ಲಿ "It would be a question of national pride for every Indian to rebuild the past glory and reestablish the country's economic leadership." ಎಂದು ಹೇಳಿದ್ದಾರೆ.
ಟಾಟಾ ಸಮೂಹ ಸಂಸ್ಥೆ ರೀಟೈಲ್ ಕ್ಷೇತ್ರ ಹತ್ತು ಹಲವು ಒಕ್ಕೂಟವನ್ನು ನಂಬಿಕೊಂಡು ಬೃಹತ್ ಉದ್ಯಮವಾಗಿ ಬೆಳೆದಿದೆ. ಆದರೆ, ರತನ್ ಅವರ ಹೇಳಿಕೆ ಮಾರಕವಾಗುವ ಸಾಧ್ಯತೆಯಿದೆ. In his last tweet on the issue, Ratan Tata said, "It would be a question of national pride for every Indian to rebuild the past glory and reestablish the country's economic leadership."
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications