ಸಗಣಿ ಸಂಗ್ರಹಕ್ಕೆ ಮುಂದಾದ ಸರ್ಕಾರ, ಕೆಜಿಗೆ 1.50 ರು!
ರಾಯಪುರ್, ಜುಲೈ 06: ಗ್ರಾಮೀಣ ಜನ, ಹೈನುಗಾರಿಕೆ, ರೈತರಿಗೆ ಆರ್ಥಿಕ ಉತ್ತೇಜನ ನೀಡುವ ಸಲುವಾಗಿ ಛತ್ತೀಸ್ ಗಢ ಸರ್ಕಾರವು ಮಹತ್ವದ ಯೋಜನೆಯನ್ನು ಭಾನುವಾರದಂದು ಜಾರಿಗೆ ತಂದಿದೆ. ಸಾವಯವ, ಎರೆ ಹುಳು ಗೊಬ್ಬರ ಉತ್ಪಾದನೆಗೆ ಮುಂದಾಗಿರುವ ಸರ್ಕಾರ, ದನಗಾಹಿಗಳಿಂದ ಸಗಣಿ ಸಂಗ್ರಹಿಸತೊಡಗಿದೆ.
Recommended Video
Virat Kohli Conflict Of Interest Trouble | Oneindia Kannada
ಒಂದು ಕೆ.ಜಿ ಸಗಣಿಗೆ 1.50 ರೊ.ನಂತೆ ಖರೀದಿರಲು ಛತ್ತೀಸ್ ಘಢ ಸರ್ಕಾರ ಬೆಲೆ ನಿಗದಿ ಮಾಡಿದೆ. ಜುಲೆೈ 20ರಿಂದ ಹರೇಲಿ ಹಬ್ಬದ ಅಂಗವಾಗಿ ಗೋಧನ್ ನ್ಯಾಯ ಯೋಜನೆ ಅನ್ವಯ ಸಗಣಿ ಖರೀದಿಸಲಾಗುವುದು, ಸಗಣಿ ಸಂಗ್ರಹಕ್ಕೆ ಮಹಿಳಾ ಸ್ವಯ ಸಹಾಯ ಸಂಘದವರನ್ನು ಬಳಸಿಕೊಳ್ಳಲಾಗುತ್ತಿದೆ.

ಕೃಷಿ ಸಚಿವ ರವೀಂದ್ರ ಚೌಬೆ ನೇತೃತ್ವ ಉಪ ಸಮಿತಿ ನೀಡಿದ ವರದಿ ಆಧಾರದ ಮೇಲೆ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಜೂನ್ 25ರಂದೇ ಈ ಯೋಜನೆ ಬಗ್ಗೆ ಘೋಷಣೆ ಮಾಡಿದ್ದರು. ಈಗ ಹರೇಲಿ ಹಬ್ಬದಿಂದ ಆರಂಭಗೊಂಡು ಸಗಣಿ ಸಂಗ್ರಹ ಬೃಹತ್ ಪ್ರಮಾಣದಲ್ಲಿ ಆಗಲಿದ್ದು, ಸಾವಿರಾರು ಟನ್ ಸಗಣಿ ಸಂಗ್ರಹಿಸಿ, ಸಾವಯವ ಗೊಬ್ಬರ ಉತ್ಪಾದನೆ ಮಾಡಲಾಗುತ್ತದೆ ಎಂದು ಸರ್ಕಾರ ಹೇಳಿದೆ.
More From
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications