ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಗಣಿ ಸಂಗ್ರಹಕ್ಕೆ ಮುಂದಾದ ಸರ್ಕಾರ, ಕೆಜಿಗೆ 1.50 ರು!

|
Google Oneindia Kannada News

ರಾಯಪುರ್, ಜುಲೈ 06: ಗ್ರಾಮೀಣ ಜನ, ಹೈನುಗಾರಿಕೆ, ರೈತರಿಗೆ ಆರ್ಥಿಕ ಉತ್ತೇಜನ ನೀಡುವ ಸಲುವಾಗಿ ಛತ್ತೀಸ್ ಗಢ ಸರ್ಕಾರವು ಮಹತ್ವದ ಯೋಜನೆಯನ್ನು ಭಾನುವಾರದಂದು ಜಾರಿಗೆ ತಂದಿದೆ. ಸಾವಯವ, ಎರೆ ಹುಳು ಗೊಬ್ಬರ ಉತ್ಪಾದನೆಗೆ ಮುಂದಾಗಿರುವ ಸರ್ಕಾರ, ದನಗಾಹಿಗಳಿಂದ ಸಗಣಿ ಸಂಗ್ರಹಿಸತೊಡಗಿದೆ.

Recommended Video

Virat Kohli Conflict Of Interest Trouble | Oneindia Kannada

ಒಂದು ಕೆ.ಜಿ ಸಗಣಿಗೆ 1.50 ರೊ.ನಂತೆ ಖರೀದಿರಲು ಛತ್ತೀಸ್ ಘಢ ಸರ್ಕಾರ ಬೆಲೆ ನಿಗದಿ ಮಾಡಿದೆ. ಜುಲೆೈ 20ರಿಂದ ಹರೇಲಿ ಹಬ್ಬದ ಅಂಗವಾಗಿ ಗೋಧನ್ ನ್ಯಾಯ ಯೋಜನೆ ಅನ್ವಯ ಸಗಣಿ ಖರೀದಿಸಲಾಗುವುದು, ಸಗಣಿ ಸಂಗ್ರಹಕ್ಕೆ ಮಹಿಳಾ ಸ್ವಯ ಸಹಾಯ ಸಂಘದವರನ್ನು ಬಳಸಿಕೊಳ್ಳಲಾಗುತ್ತಿದೆ.

ಬಿಸಿಲ ಝಲ ತಾಳಲಾರದೆ ಕಾರಿಗೆಲ್ಲ ಸಗಣಿ ಮೆತ್ತಿದ ಯುವಕಬಿಸಿಲ ಝಲ ತಾಳಲಾರದೆ ಕಾರಿಗೆಲ್ಲ ಸಗಣಿ ಮೆತ್ತಿದ ಯುವಕ

Chhattisgarh To Procure Cow Dung From Farmers For Vermicompost

ಕೃಷಿ ಸಚಿವ ರವೀಂದ್ರ ಚೌಬೆ ನೇತೃತ್ವ ಉಪ ಸಮಿತಿ ನೀಡಿದ ವರದಿ ಆಧಾರದ ಮೇಲೆ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಜೂನ್ 25ರಂದೇ ಈ ಯೋಜನೆ ಬಗ್ಗೆ ಘೋಷಣೆ ಮಾಡಿದ್ದರು. ಈಗ ಹರೇಲಿ ಹಬ್ಬದಿಂದ ಆರಂಭಗೊಂಡು ಸಗಣಿ ಸಂಗ್ರಹ ಬೃಹತ್ ಪ್ರಮಾಣದಲ್ಲಿ ಆಗಲಿದ್ದು, ಸಾವಿರಾರು ಟನ್ ಸಗಣಿ ಸಂಗ್ರಹಿಸಿ, ಸಾವಯವ ಗೊಬ್ಬರ ಉತ್ಪಾದನೆ ಮಾಡಲಾಗುತ್ತದೆ ಎಂದು ಸರ್ಕಾರ ಹೇಳಿದೆ.

English summary
The Chhattisgarh government is planning to procure cow dung at ₹1.50 per kilogram from cattle rearers as part of its ‘Gaudhan Nyay Yojana’ which will be launched on July 20, coinciding with the Hareli festival, officials said on Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X