Get Updates
Get notified of breaking news, exclusive insights, and must-see stories!

ಮಳೆ ಕೊರತೆ ನೀಗಿಸಲು ಆಗಸ್ಟ್ ನಲ್ಲಿ ಮೋಡ ಬಿತ್ತನೆ: ಕೃಷ್ಣ ಬೈರೇಗೌಡ

ಚಿತ್ರದುರ್ಗ, ಜೂನ್ 29 : ರಾಜ್ಯದಲ್ಲಿ ಉಂಟಾಗಿರುವ ಮಳೆ ಕೊರತೆ ನೀಗಿಸಲು ಆಗಸ್ಟ್ ನಲ್ಲಿ ಮೋಡ ಬಿತ್ತನೆ ಕಾರ್ಯ ಕೈಗೊಳ್ಳುಲಾಗುವುದು ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಈ ಬಗ್ಗೆ ಹೊಸದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, " ಈಗಾಗಲೇ ಮೋಡ ಬಿತ್ತನೆ ಕೈಗೊಳ್ಳಲು ಅಗತ್ಯ ಸಿದ್ದತೆ ಸರ್ಕಾರ ಕೈಗೊಂಡಿದ್ದು, ಜೂನ್ ಅಂತ್ಯದೊಳಗೆ ಮೋಡ ಬಿತ್ತನೆಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ" ಎಂದರು.

ಬೆಂಗಳೂರಿನ ಕಸದಿಂದ ರೈತರ ಮನೆಗೆ ಸಾವಯವ ಗೊಬ್ಬರ: ಕೃಷ್ಣಬೈರೇಗೌಡ

Cloud-seeding in August says minister Krishna Byregowda

ಬೇಡಿಕೆಯಂತೆ ಕೃಷಿ ಇಲಾಖೆಯು ಕೃಷಿ ಧಾನ್ಯಗಳ ವಿತರಣೆ ಹೆಚ್ಚಿಸಿದ್ದು, ಈ ವರ್ಷ ರೈತ ಬೆಳೆಗೆ ಪ್ರತಿ ಹೆಕ್ಟರ್ ಗೆ 2500 ರು ಸಹಾಯಧನ ನೀಡಲಾಗುವುದು ಎಂದು ಅವರು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+