ಕಾಫಿ ಸವಿಯಲು ದೇವವೃಂದಕ್ಕೆ ಬನ್ನಿ

ಹಳ್ಳಿ ಹಬ್ಬ ಹೆಸರಿನ ಈ ಕಾರ್ಯಕ್ರಮಕ್ಕೆ ನಿಮಗೆ ಇದೋ ಹಾರ್ದಿಕ ಸ್ವಾಗತ. ಪ್ರವೇಶ ಶುಲ್ಕ ರೂ. 100-00 ಮಾತ್ರ. ಕಾಫಿ ಮತ್ತು ಇತರೆ ಬೆಳೆಗಳ ಬಗ್ಗೆ ಮಾಹಿತಿ, ಪ್ರಾತ್ಯಕ್ಷಿಕೆ, ಹಳ್ಳಿ ಊಟ ಲಭ್ಯ. ಜೊತೆಗೆ ರಿಚರ್ಡ್ ಲೂಯಿಸ್, ಮೈಸೂರು ಆನಂದ್, ಪ್ರಾಣೇಶ್ ಮತ್ತು ತಂಡದವರಿಂದ ಹಾಸ್ಯ ಸಂಜೆ ಕಾರ್ಯಕ್ರಮವಿದೆ. ಕಾರ್ಯಕ್ರಮದಲ್ಲಿ ಟಿ.ಎನ್. ಸೀತಾರಾಮ್ ಭಾಗವಹಿಸಲಿದ್ದಾರೆ.
ದೇವವೃಂದದಂತಹ ಅಪ್ಪಟ ಮಲೆನಾಡಿನ ಪ್ರದೇಶದಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಪ್ರಾಯೋಜಕರಿಗೆ ಆಹ್ವಾನವಿದೆ. ಕಾರ್ಯಕ್ರಮಕ್ಕೆ ಬನ್ನಿ, ಇಂತಹ ಕಾರ್ಯಕ್ರಮಗಳಿಗೆ ಪ್ರೋತ್ಸಾಯಿಸಿ. ಕಾರ್ಯಕ್ರಮವು ಭಾನುವಾರ ನಡೆಯುತ್ತದೆ. ಮಾರನೇ ದಿನ ಸೋಮವಾರ ಮೊಹರಂ ಕಡೇದಿನ ರಜಾ ಇದೆ. ಪಕ್ಕದಲ್ಲಿಯೇ ಇತಿಹಾಸ ಪ್ರಸಿದ್ಧ ದೇವವೃಂದ ದೇವಸ್ಥಾನ, ಹತ್ತಿರದಲ್ಲಿಯೇ ಹೊರನಾಡು, ಧರ್ಮಸ್ಥಳ ಇದೆ. ಬಿಡುವು ಮಾಡಿಕೊಂಡು ಬನ್ನಿ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಜಯರಾಂ ದೇವವೃಂದ, ಸಂಪಾದಕರು, ಕೃಷಿಕ 9448918687 ಅಥವಾ ದಿನೇಶ್, ಪ್ರಕಾಶಕರು, ಕೃಷಿಕ 9242253960 , email: [email protected] ನ್ನು ಸಂಪರ್ಕಿಸಿ.
ಲೇಖಕ:ಕೆ.ಎಸ್. ರಮೇಶ್ ಭಾರದ್ವಾಜ್
9448210818, 9242817684
[email protected]
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications