ಸಾಲಮನ್ನಾ ಹಿಂದಿನ ಜಾತಿ ಲೆಕ್ಕದ ಬಗ್ಗೆ ಕೇಳಲಾದ ಪ್ರಶ್ನೆಗೆ ದೇವೇಗೌಡರು ಗರಂ
Recommended Video

ಬೆಂಗಳೂರು, ಜುಲೈ 07: ನಗರದ ಪ್ರೆಸ್ ಕ್ಲಬ್ನಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದೇವೇಗೌಡರಿಗೆ ಸಾಲಮನ್ನಾ ಬಗ್ಗೆ ಕೇಳಲಾದ ಪ್ರಶ್ನೆಯೊಂದಕ್ಕೆ ಗರಂ ಆಗಿ ಪ್ರತಿಕ್ರಿಯಿಸಿದರು.
ಸಾಲಮನ್ನಾದಿಂದ ಹೆಚ್ಚಿನ ಅನುಕೂಲ ಒಕ್ಕಲಿಗ ಸಮುದಾಯಕ್ಕೇ ಆಗುತ್ತಿದೆಯಂತೆ, 32% ಲಾಭ ಒಕ್ಕಲಿಗೆ ಸಿಗಲಿದೆಯಂತಲ್ಲಾ? ಎಂದು ಪತ್ರಕರ್ತರೊಬ್ಬರು ದೇವೇಗೌಡರನ್ನು ಪ್ರಶ್ನಿಸಿದರು.
ಇದರಿಂದ ಅಲ್ಪ ಸಿಟ್ಟಾದ ದೇವೇಗೌಡರು, ಈ ಲೆಕ್ಕ ಯಾರು ಮಾಡಿದವರು, ಸಾಲಮನ್ನಾ ಮಾಡುವ ಮುಂಚೆ ಜಾತಿ ಲೆಕ್ಕ ಮಾಡಿಲ್ಲ, ಬೀದರ್, ಗುಲ್ಬರ್ಗ, ಬಾಗಲಕೋಟೆಗಳಲ್ಲಿ ಒಕ್ಕಲಿಗರು ಇದ್ದಾರಾ? ಎಂದು ತಿರುಗಿ ಪ್ರಶ್ನೆ ಮಾಡಿದರು.

ಸ್ವಜಾತಿ ಪ್ರೇಮದಿಂದ ಸಾಲಮನ್ನಾ ಮಾಡಲಾಗಿದೆ ಎಂಬರ್ಥದ ಪ್ರಶ್ನೆಯಿಂದ ಸಹಜವಾಗಿಯೇ ಸಿಟ್ಟಾದ ದೇವೇಗೌಡರು, ಇಲ್ಲಿ ಪ್ರಸ್ತುತ ರಾಜಕೀಯ ಮಾತನಾಡಬಾರದು ಎಂದು ನಿಶ್ಚಯಿಸಿದ್ದೇನೆ ಎಂದರು.
ಸಾಲಮನ್ನಾ ದಿಂದ ಯಾರಿಗೆ ಲಾಭವಾಗಲಿದೆ, ಯಾವ ಜಿಲ್ಲೆಯ ರೈತರಿಗೆ ಎಷ್ಟು ಲಾಭ, ಯಾವ ಜಾತಿಯವರಿಗೆ ಎಷ್ಟು ಲಾಭ ಎಂಬಿತ್ಯಾದಿ ಮಾಹಿತಿಗಳನ್ನು ಮುಖ್ಯಮಂತ್ರಿಗಳೇ ಸೋಮವಾರದಿಂದ ನಡೆಯುವ ಚರ್ಚೆಯಲ್ಲಿ ಸದನಕ್ಕೆ ನೀಡಲಿದ್ದಾರೆ. ಆ ಬಗ್ಗೆ ನಾನು ಹೆಚ್ಚು ತಲೆ ಕೆಡಿಸಿಕೊಂಡಿಲ್ಲ ಎಂದರು.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ











Click it and Unblock the Notifications