ಹೊಸ ವರ್ಷಕ್ಕೆ ಶುಭ ಸುದ್ದಿ: ತರಕಾರಿ ಬೆಲೆ ಇಳಿಕೆ

ಕಳೆದ ವಾರ ಕೆಜಿ ಟೊಮ್ಯಾಟೋಗೆ 30 ರೂ ಕೊಟ್ಟಿದ್ದವರು ಮುಂದಿನ ವಾರದ ನಂತರ 10 ರೂ ಪ್ರತಿ ಕೆಜಿಯಂತೆ ಟೊಮ್ಯಾಟೋ ಖರೀದಿಸಬಹುದು ಎಂದು ಹ್ಯಾಪ್ ಕಾಮ್ ನಿರ್ದೇಶಕ ಷಣ್ಮುಖಪ್ಪ ಹೇಳಿದ್ದಾರೆ.
ತರಕಾರಿ ಬೆಲೆ, ಆಹಾರ ದುಬ್ಬರ ಏರಿಳಿತದಿಂದ ಜನ ಸಾಮಾನ್ಯರಿಗೆ ತೊಂದರೆಯಾಗಿದೆ. ತರಕಾರಿ ಮಾರುಕಟ್ಟೆಗೆ ಪ್ರಧಾನ ಕೇಂದ್ರವಾಗಿ ಬೆಂಗಳೂರು ಗುರುತಿಸಿಕೊಂಡಿದ್ದು, ಕರ್ನಾಟಕ ಅಲ್ಲದೆ ತಮಿಳುನಾಡು, ಆಂಧ್ರಪ್ರದೇಶದಿಂದ ಹೆಚ್ಚಿನ ಪ್ರಮಾಣದ ತರಕಾರಿ ಹರಿದು ಬರುತ್ತಿದೆ.
ಬೇಡಿಕೆಗಿಂತ ಲಭ್ಯವಿರುವ ತರಕಾರಿ ದಾಸ್ತಾನು ಹೆಚ್ಚಳ ಕಾಣುತ್ತಿರುವುದರಿಂದ ಬೆಲೆ ಇಳಿಕೆ ನಿರೀಕ್ಷಿಸಬಹುದು.
ಋತುಮಾನಕ್ಕೆ ತಕ್ಕಂತೆ ತರಕಾರಿ ಹಾಗೂ ಹಣ್ಣುಗಳು ಮಾರುಕಟ್ಟೆಯಲ್ಲಿ ಸಿಗುವಂತಾಗಲಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ತರಕಾರಿ ಬೆಲೆ ಗಗನಕ್ಕೇರಿತ್ತು. ಆದರೆ, ಈ ಬಾರಿ ಈರುಳ್ಳಿ ಹಾಗೂ ಟೊಮ್ಯಾಟೋ ಬೆಲೆ ಮೊದಲಿಗೆ ಇಳಿಕೆಯಾಗಲಿದೆ. ನಂತರ ಉಳಿದ ತರಕಾರಿಗಳ ಬೆಲೆ ಕೂಡಾ ಗ್ರಾಹಕಸ್ನೇಹಿಯಾಗಲಿದೆ ಎಂದು ಹಾಪ್ ಕಾಮ್ ನಿರ್ದೇಶಕ ಷಣ್ಮುಗಪ್ಪ ಹೇಳಿದ್ದಾರೆ.
More From
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications