ಬೆಂಗಳೂರು : ತರಕಾರಿ ಕೊಳ್ಳೋದು ಹೇಗಪ್ಪಾ?

ಮೇ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ತರಕಾರಿ ಬೆಲೆ ಅಧಿಕವಾಗಿತ್ತು. ಜೂನ್ ಮೊದಲವಾರ ಕಡಿಮೆ ಆಗುತ್ತದೆ. ಜೂನ್ ಅಂತ್ಯದ ವೇಳೆಗೆ ಕಡಿಮೆ ಆಗುತ್ತದೆ ಎಂದು ಕಾದ ಜನರು ನಿರಾಸೆಗೊಂಡಿದ್ದಾರೆ. ಮುಂಗಾರು ಮಳೆ ಪ್ರಾರಂಭವಾದರೂ ತರಕಾರಿ ಬೆಲೆಗಳು ಮಾತ್ರ ಕಡಿಮೆ ಆಗುತ್ತಿಲ್ಲ.
ಬೆಂಗಳೂರು ಸುತ್ತಮುತ್ತಲಿನ ಪ್ರದೇಶದಲ್ಲಿ ನೀರಿನ ಕೊರತೆ ಉಂಟಾಗಿದ್ದು, ಆದ್ದರಿಂದ ತರಕಾರಿರ ಬೆಲೆ ಹೆಚ್ಚಾಗಿದೆ. ಮುಂಗಾರು ಮಳೆ ಆರಂಭವಾದ ತಕ್ಷಣ ಬೆಲೆ ಕಡಿಮೆ ಆಗುತ್ತದೆ ಎಂದು ವಿಶ್ಲೇಷಿಸಲಾಗಿತ್ತು. ಆದರೆ, ಆ ನಂಬಿಕೆ ಸುಳ್ಳಾಗಿದೆ.
ಮುಂಗಾರು ಮಳೆ ಭರ್ಜರಿಯಾಗಿ ಪ್ರಾರಂಭವಾದರೆ, ತರಕಾರಿ ಬೆಲೆ ಶೇ 20ರಷ್ಟು ಕಡಿಮೆ ಆಗುತ್ತದೆ ಎಂದು ಹಾಪ್ ಕಾಮ್ಸ್ ಅಧಿಕಾರಿಗಳು ಹೇಳಿದ್ದರು. ಸದ್ಯ ತರಕಾರಿ ಬೆಲೆ ಕೆ.ಜಿಗೆ 40 ರಿಂದ 50 ರೂ ದರದಲ್ಲಿ ದೊರೆಯುತ್ತಿದೆ. 60 80 ರೂ.ಗಳಿಗೆ ಹೋಗಿದ್ದ ತರಕಾಗಿ ಕೊಂಚ ಇಳಿಮುಖ ಕಂಡಿದೆ.
ಮಾರುಕಟ್ಟೆ, ಸಣ್ಣ ತರಕಾರಿ ಅಂಗಡಿಗಳು ಹಾಗೂ ಮಾಲ್ಗಳಲ್ಲಿ ತರಕಾರಿ ಬೆಲೆ ಹಾಪ್ಕಾಮ್ಸ್ಗಿಂತ ಶೇ.20 ರಷ್ಟು ಹೆಚ್ಚಿವೆ. ಹಾಪ್ಕಾಮ್ಸ್ ಮಳಿಗೆಗಳಲ್ಲಿ ರೈತರಿಂದ ನೇರವಾಗಿ ತರಕಾರಿ ಖರೀದಿಸಿ, ಗ್ರಾಹಕರಿಗೆ ನೀಡಲಾಗುತ್ತದೆ. ಆದ್ದರಿಂದ ದರ ಸ್ಪಲ್ಪ ಕಡಿಮೆ ಇದೆ.
ನೀರಿನ ಸಮಸ್ಯೆ, ವಿದ್ಯುತ್ ಸಮಸ್ಯೆ, ತರಕಾರಿ ಸರಬರಾಜು ಮಾಡಲು ವಾಹನಗಳ ಅಧಿಕ ಬಾಡಿಗೆ ಮುಂತಾದ ಕಾರಣಗಳಿಂದಾಗಿ ಬೆಲೆ ಹೆಚ್ಚಳವಾಗಿದೆ. ಆದ್ದರಿಂದ ಉತ್ತಮವಾಗಿ ಮಳೆ ಸುರಿದರೂ ತರಕಾರಿ ಬೆಲೆಗಳಲ್ಲಿ ಅಂತಹ ಇಳಿಕೆ ಆಗುವುದು ಕಷ್ಟ ಎಂಬ ಮಾತುಗಳು ಕೇಳಿ ಬರುತ್ತಿವೆ.
ಹೇಗಿದೆ ತರಕಾರಿ ರೇಟು : ಶುಕ್ರವಾರ ಸಂಜೆಯ ವೇಳೆಗೆ ಟೊಮೆಟೋ ಬೆಲೆ ಕೆಜಿಗೆ 50 ರೂ ಇತ್ತು. ಬೀನ್ಸ್ 45 ರೂ, ಡಬ್ಬಲ್ ಬೀನ್ಸ್ 120 ರೂ.ಗಳಿಗೆ ಮಾರಾಟವಾಗುತ್ತಿದೆ. ಬದನೆಕಾಯಿ 35, ಶುಂಠಿ ಕೆಜಿಗೆ 192 ರೂ.ಆಗಿದೆ.
ತರಕಾರಿ ಬೆಲೆ ಪಟ್ಟಿ (ಕೆ.ಜಿ)
ಅವರೆಕಾಯಿ - 78 ರೂ.
ಬೀಟ್ ರೋಟ್ - 35 ರೂ.
ಕ್ಯಾಪ್ಸಿಕಮ್ - 67 ರೂ.
ಕ್ಯಾಪ್ಸಿಕಮ್ (ಕೆಂಪು) - 100 ರೂ.
ಹೂ ಕೋಸು - 35 ರೂ.
ಆಲೂಗೆಡ್ಡೆ - 30 ರೂ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications