ಸಾಲಕ್ಕೆ ಆಗ್ರಹ: ವಿಧಾನಸೌಧಕ್ಕೆ ರೈತರ ಮುತ್ತಿಗೆ

ಮೆಜಿಸ್ಟಿಕ್, ಬೆಂಗಳೂರು ರೈಲ್ವೆ ನಿಲ್ದಾಣದಿಂದ ಮೆರವಣಿಗೆ ಹೊರಟು ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಪ್ರತಿಭಟನಾ ಮೆರವಣಿಗೆ ನೇತೃತ್ವ ವಹಿಸಿರುವ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.
ಹೊಸ ಸಾಲ ನೀಡಲು ಆಗ್ರಹ: ಹಳೆಯ ಸಾಲ ಮನ್ನಾ ಮಾಡುವುದಷ್ಟೇ ಅಲ್ಲ ರೈತರಿಗೆ ಹೊಸದಾಗಿ ಸಾಲಗಳನ್ನು ನೀಡಬೇಕು ಎಂಬುದೂ ರೈತರ ಆಗ್ರಹವಾಗಿದೆ.











Click it and Unblock the Notifications