ಬಂಗಾರಪೇಟೆಯ 4 ಗ್ರಾಮಗಳಿಗೆ ನೀರಿನ ತಲೆಬಿಸಿ ಇಲ್ಲ
ಬಂಗಾರಪೇಟೆ, ಮಾರ್ಚ್, 07: ಕುಡಿಯುವ ನೀರಿಗೆ ಆಗ್ರಹಿಸಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಅನ್ನದಾತರು ರಾಜಧಾನಿಗೆ ಧಾವಿಸಿದ್ದರು. ಅವರ ಮೇಲೆ ಪೊಲೀಸರು ಮತ್ತು ಸರ್ಕಾರ ನಡೆಸಿದ ಲಾಠಿ ಚಾರ್ಜ್ ಬಾರೀ ಸುದ್ದಿಯಾಗಿತ್ತು.
ಇದೆಲ್ಲವನ್ನು ಅರಿತ ಸ್ವಯಂ ಸೇವಾ ಸಂಸ್ಥೆ ಯುನೈಟೆಡ್ ವೇ ರೈತರಿಗೆ ಶುದ್ಧ ಕುಡಿಯುವ ನೀರು ನೀಡಲು ಮುಂದಾಗಿದೆ. ಸರ್ಕಾರಿ ಸಂಸ್ಥೆಗಳು ಮತ್ತು ಜನಪ್ರತಿನಿಧಿಗಳ ನೆರವಿನಲ್ಲಿ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ನಾಲ್ಕು ಗ್ರಾಮಗಳು ಇನ್ನು ಮುಂದೆ ಕುಡಿಯುವ ನೀರಿನ ಸಮಸ್ಯೆಯಿಂದ ಮುಕ್ತಿ ಹೊಂದಲಿವೆ.["ನೀರು ಕೇಳಿದವರ ರಕ್ತ ಬಸಿದ ನಿಮಗೆ ನಾಚಿಕೆಯಾಗಲ್ವಾ"?]

ಸುಮಾರು ನಾಲ್ಕು ಸಾವಿರ ಜನರ ದಾಹವನ್ನು ತೀರಿಸಲು ಸಂಸ್ಥೆ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ ಮಾಡಲಿದೆ. ಬಂಗಾರಪೇಟೆಯ ಡಿ ಹೊಸ ಮನೆಗಳು, ರಾಮಸಂದ್ರ, ಆಯನೂರು ಹೊಸಹಳ್ಳಿ, ಕೊಟರಮಗೊಳ್ಳು ಗ್ರಾಮಗಳಿಗೆ ಶುದ್ಧ ಕುಡಿವ ನೀರು ಸಿಗಲಿದೆ.[ರೈತರಿಗೆ ಲಾಠಿ ರುಚಿ ತೋರಿಸಿದ ಸರ್ಕಾರಕ್ಕೆ ಪ್ರತಿಪಕ್ಷಗಳ ಚಾರ್ಜ್]
ಶುದ್ಧ ಕುಡಿಯುವ ನೀರಿನ ಘಟಕಗಳ ಉದ್ಘಾಟನೆ ಗುರುವಾರ, ಮಾರ್ಚ್ 8 ರಂದು ಬೆಳಗ್ಗೆ 9.30 ಕ್ಕೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಬಂಗಾರಪೇಟೆ ಶಾಸಕ ಎಸ್ ಎನ್ ನಾರಾಯಣಸ್ವಾಮಿ, ಯುನೈಟೆಡ್ ವೇ ಸಂಸ್ಥೆಯ ಪ್ರಶಾಂತ್ ಪ್ರಕಾಶ್ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗೆ
ರೀನಾ ಪಿಲ್ಲಲಿ, 9242788750, ಇಮೇಲ್ [email protected]ನ್ನು ಸಂಪರ್ಕಿಸಬಹುದು
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications