ರಾಸುಗೆ ಮೇವು ಸಿಗಲಿಲ್ಲವೆಂದು ಗುಬ್ಬಿ ತಹಸೀಲ್ದಾರ್ ನ ಬಯ್ದ ರೈತನ ಬಂಧನ

ತುಮಕೂರು, ಫೆಬ್ರವರಿ 11: ಎಮ್ಮೆಗಳಿಗಾಗಿ ಮೇವು ಕೇಳಿ ಸತ್ಯಾಗ್ರಹ ನಡೆಸುತ್ತಿದ್ದ ರೈತರೊಬ್ಬರನ್ನು, ತಹಸೀಲ್ದಾರ್ ರನ್ನು ನಿಂದಿಸಿದ ಆರೋಪದಲ್ಲಿ ಬಂಧಿಸಿದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚೇಳೂರಿನಲ್ಲಿ ನಡೆದಿದೆ. ಮಲ್ಲಿಕಾರ್ಜುನ್ ಎಂಬುವರು ಬಂಧಿತ ರೈತ. ಗೋಶಾಲೆಗಳಲ್ಲಿ ಎಮ್ಮೆಗಳಿಗೆ ಮೇವು ನೀಡದ ಹಿನ್ನೆಲೆಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

ಮಲ್ಲಿಕಾರ್ಜುನ್ ಅವರಿಗೆ ಪೆಟ್ರೋಲ್ ಬಂಕ್ ಇದೆ ಎಂಬ ಕಾರಣಾಕ್ಕಾಗಿ ಅವರಿಗೆ ಮೇವು ನೀಡಲು ಅಧಿಕಾರಿಗಳು ನಿರಾಕರಿಸಿದ್ದರು. ಇದರಿಂದ ಕೋಪಗೊಂಡ ಮಲ್ಲಿಕಾರ್ಜುನ್, ಗುಬ್ಬಿ ತಾಲೂಕಿನ ತಹಸೀಲ್ದಾರ್ ವಿಶ್ವನಾಥ್ ಅವರಿಗೆ ದೂರವಾಣಿ ಕರೆ ಮಾಡಿ, ಬೈದಿದ್ದರು. ಏಕವಚನದಿಂದ ನಿಂದಿಸಿದ್ದರು ಎಂಬ ಕಾರಣಕ್ಕೆ ಬಂಧಿಸಲಾಗಿದೆ.[ಫೆ.13ರಂದು ಶೀಬಿ ನರಸಿಂಹಸ್ವಾಮಿ ಬ್ರಹ್ಮರಥೋತ್ಸವ]

Farmer arrested in Gubbi for abusing Tehsildar

ಚೇಳೂರಿನ ನಾಡ ಕಚೇರಿ ಎದುರು ಎಮ್ಮೆಗಳ ಜೊತೆ ಬಂದು ಆ ರೈತ ಸತ್ಯಾಗ್ರಹ ನಡೆಸಿದ್ದರು. ಆದರೆ ಮಲ್ಲಿಕಾರ್ಜುನ್ ಮೇವು ಪಡೆಯಲು ಅರ್ಹರಿದ್ದರಾ ಅಥವಾ ಇಲ್ಲವಾ ಎಂಬ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಆದರೆ ದೂರವಾಣಿಯಲ್ಲಿ ತಹಸೀಲ್ದಾರ್ ನ ನಿಂದಿಸಿದ ಕಾರಣಕ್ಕೆ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+