ರೈತ ಹೇಗೆ ಸತ್ತರೂ ಆತ್ಮಹತ್ಯೆ ಎನ್ನಲಾಗುತ್ತಿದೆ: ಡಿಕೆ ಶಿವಕುಮಾರ್‌

Recommended Video

      ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ರೈತರ ಬಗ್ಗೆ ಹೇಳಿದ್ದು ಹೀಗೆ | Oneindia Kannada

      ಬೆಂಗಳೂರು, ಜುಲೈ 25: ರೈತರ ಆತ್ಮಹತ್ಯೆ ಬಗ್ಗೆ ಪದೇ ಪದೇ ಎದುರಾಗುತ್ತಿರುವ ಪ್ರಶ್ನೆಗಳಿಂದ ರೋಸಿ ಹೋಗಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, 'ರೈತ ಹೇಗೇ ಸತ್ತರೂ ಅದನ್ನು ಬೆಳೆ ಕಾರಣಕ್ಕೆ ಆತ್ಮಹತ್ಯೆ ಎನ್ನಲಾಗುತ್ತಿದೆ' ಎಂದಿದ್ದಾರೆ.

      ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡರೂ ಅದನ್ನು ಬೆಳೆಯ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

      ಯಾವುದೇ ಕಾರಣಕ್ಕಾಗಿಯಾದರೂ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಣಯ ತಪ್ಪು ಎಂದ ಅವರು, ರೈತರು ದುಡುಕಿ ನಿರ್ಧಾರ ತೆಗೆದುಕೊಳ್ಳಬಾರದು, ಸರ್ಕಾರ ಈಗಾಗಲೇ ಸಾಲಮನ್ನಾ ಮಾಡಿದೆ ಎಂದು ಭರವಸೆ ನೀಡಿದರು.

      Farmer deaths were shown as suicides : DK Shivakumar

      ಯಡಿಯೂರಪ್ಪ ಅವರು ಸಾಲಮನ್ನಾ ಬಗ್ಗೆ ಪ್ರಶ್ನೆಗಳೆತ್ತಿರುವ ಬಗ್ಗೆ ಗಮನ ಸೆಳೆದಾಗ, ಯಡಿಯೂರಪ್ಪ ಅವರ ಅನುಮಾನುಗಳು ಅವಾಸ್ತವಿಕ. ಸರ್ಕಾರವು ಸತತ ಸಭೆಗಳನ್ನು ನಡೆಸಿ ಆ ನಂತರವೇ ತೀರ್ಮಾನ ತೆಗೆದುಕೊಂಡಿದೆ ಎದು ಸ್ಪಷ್ಟನೆ ನೀಡಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+