ಸಿಎಂ ಯೋಗಿ ಆದಿತ್ಯನಾಥ್ ಮನೆ ಮುಂದೆ ಆಲೂಗಡ್ಡೆ ಸುರಿದು ಪ್ರತಿಭಟನೆ

ಲಖನೌ, ಜನವರಿ 06: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಲಖನೌನ ಅಧಿಕೃತ ನಿವಾಸದ ಮುಂದೆ ಇಂದು ಆಲೂಗಡ್ಡೆ ರಾಶಿ ಬಿದ್ದಿದೆ.

ಆಲೂಗಡ್ಡೆಗೆ ಬೆಂಬಲ ಬೆಲೆ ಘೋಷಿಸಬೇಕೆಂದು ಬಹು ದಿನದಿಂದ ಒತ್ತಾಯಿಸುತ್ತಿರುವ ಉತ್ತರ ಪ್ರದೇಶದ ಆಲೂಗಡ್ಡೆ ಬೆಳೆಗಾರರು ತಾವು ಬೆಳೆದ ಆಲೂಗಡ್ಡೆಯನ್ನು ಯೋಗಿ ಆದಿತ್ಯನಾಥ್ ಅವರ ನಿವಾಸದ ಮುಂದೆ ರಾಶಿ ಸುರಿದು ವಿನೂತನವಾಗಿ ಪ್ರತಿಭಟನೆ ಮಾಡಿದ್ದಾರೆ.

ಯೋಗಿ ಆದಿತ್ಯನಾಥ್ ಅವರ ಮನೆ ಮುಂದೆ ಮಾತ್ರವಲ್ಲದೆ, ರಾಜಭವನದ ಮುಂದೆ ಹಾಗೂ ಉತ್ತರ ಪ್ರದೇಶ ಕೃಷಿ ಸಚಿವರ ಮನೆಗಳ ಮುಂದೆಯೂ ರೈತರು ಆಲೂಗಡ್ಡೆ ಸುರಿದು ಪ್ರತಿಭಟನೆ ಮಾಡಿದ್ದಾರೆ.

Farmers Poured potatoes in front of CM Yogi Adityanath

ಉತ್ತರ ಪ್ರದೇಶದ ಪ್ರಮುಖ ಬೆಳೆಗಳಲ್ಲಿ ಒಂದಾದ ಆಲೂಗಡ್ಡೆಗೆ ಬೆಡಿಕೆ ಕುಸಿದಿದ್ದು, ಶೀಘ್ರವಾಗಿ ಆಲೂಗಡ್ಡೆ 10 ರೂಪಾಯಿ ಬೆಂಬಲ ಬೆಲೆ ಘೋಷಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+