ಹುಣಸೂರಿನಲ್ಲಿ ಜಮೀನಿಗೆ ಬಂದಿದ್ದ ಚಿರತೆ ಕಟ್ಟಿಹಾಕಿದ ರೈತರು

ಮೈಸೂರು, ಫೆಬ್ರವರಿ 03: ಹುಣಸೂರು ತಾಲೂಕಿನಲ್ಲಿ ರಾಮಪಟ್ಟಣ ಗ್ರಾಮದ ಮೂಕನಹಳ್ಳಿ ರವಿಪ್ರಸನ್ನ ಅವರಿಗೆ ಸೇರಿದ ಜೋಳದ ಹೊಲದಲ್ಲಿ ರೈತರು ಕೆಲಸ ಮಾಡುತ್ತಿರು ಸಂದರ್ಭ ಚಿರತೆ ಮರಿಯೊಂದು ಕಾಣಿಸಿಕೊಂಡಿದೆ.

ಚಿರತೆ ಮರಿಯನ್ನು ನೋಡುತ್ತಿದ್ದಂತೆ ಭಯಭೀತರಾದ ರೈತರು, ಗ್ರಾಮಸ್ಥರ ಸಹಾಯದಿಂದ ಅದನ್ನು ಹಗ್ಗದಿಂದ ಕಟ್ಟಿಹಾಕಿ ನಂತರ ಅರಣ್ಯಾಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಅವರಿಗೆ ಒಪ್ಪಿಸಿದ್ದಾರೆ.

Farmers Tied Leopard Cub In Hunsur Ramapattana Village

ಸ್ಥಳಕ್ಕೆ ಆರ್.ಎಫ್.ಒ ಸಂದೀಪ್, ಡಿಆರ್ ಎಫ್ ಒ ರಿಜ್ವಾನ್ ಅಹಮ್ಮದ್, ಸಿಬ್ಬಂದಿ ಸತೀಶ್ ಸ್ಥಳಕ್ಕಾಗಮಿಸಿ ಮೂರು ತಿಂಗಳ ಚಿರತೆ ಮರಿಯನ್ನು ವಶಕ್ಕೆ ಪಡೆದು ಸೂಕ್ತ ಚಿಕಿತ್ಸೆ ನೀಡಿದರು. ಇನ್ನೂ ಚಿರತೆಗಳು ಈ ಭಾಗದಲ್ಲಿ ಇರುವ ಶಂಕೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅರಣ್ಯಾಧಿಕಾರಿಗಳು ಗ್ರಾಮಸ್ಥ ಕುಚೇಲ ಅವರ ಜಮೀನಿನಲ್ಲಿ ಬೋನೊಂದನ್ನು ಇರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+